TOP NEWS
Monsoon Session Day 1 Disrupted High Stakes Protests Over NEET Scam Force Centre Into Mediation Mode CJP

CJP; ದಿಢೀರ್ ರಣರಂಗವಾದ ದೆಹಲಿ: ಸಂಸತ್ ಚಲೋ ರ್ಯಾಲಿಯಲ್ಲಿ ಹಿಂಸಾಚಾರ

ನವದೆಹಲಿ: ದೇಶಾದ್ಯಂತ ಸೃಷ್ಟಿಯಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕಿಡಿ ಈಗ ರಾಜಧಾನಿ ದೆಹಲಿಯಲ್ಲಿ ಭಾರಿ ಹಿಂಸಾಚಾರಕ್ಕೆ ಕಾರಣವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭದ ದಿನವೇ ವಿವಿಧ ಸಂಘಟನೆಗಳು ಹಾಗೂ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ‘ಸಂಸತ್ ಭವನ ಚಲೋ’ ಪ್ರತಿಭಟನಾ ರ್ಯಾಲಿ ದೆಹಲಿಯ ರಸ್ತೆಗಳಲ್ಲಿ ರಣರಂಗ ಸೃಷ್ಟಿಸಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ಜಂತರ್ ಮಂತರ್‌ನಿಂದ ಸಂಸತ್ತಿನತ್ತ ನುಗ್ಗಲು ಯತ್ನಿಸಿದ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಜನರನ್ನು ಪೊಲೀಸರು…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
CJP protest day 7 wishes Dharmendra Pradhan on birthday and asks gifts

CJP: ಶಿಕ್ಷಣ ಸಚಿವ ಪ್ರಧಾನ್‌ಗೆ ಸಹಿ ಹಾಕಿ ಕೊಡಿ, ನಾವೇ ರಾಜೀನಾಮೆ ಪತ್ರ ಕಳುಹಿಸುತ್ತೇವೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ7 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಶುಕ್ರವಾರ ಸಚಿವರ ಜನ್ಮದಿನದಂದೇ ಅವರಿಗೆ ವಿನೂತನವಾಗಿ ಟಾಂಗ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ವೈಟ್‌ಬೋರ್ಡ್ ಮೇಲೆ “ಹ್ಯಾಪಿ ಬರ್ತ್‌ಡೇ ಪ್ರಧಾನ್,…

Read More
cjp founder abhijeet dipke calls for big protest regarding central government tfailure

CJP: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಜೂನ್ 6 ರಂದು ದೆಹಲಿಯಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ, ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ದೇಶದ ಶಿಕ್ಷಣ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿರುವ ಪರೀಕ್ಷಾ ಅಕ್ರಮಗಳು ಮತ್ತು ಸಾಲು ಸಾಲು ಲೋಪದೋಷಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಕಾಕ್ರೋಚ್ ಜನತಾ ಪಕ್ಷ’ (CJP) ಸಜ್ಜಾಗಿದೆ. ಪರೀಕ್ಷಾ ಎಡವಟ್ಟುಗಳಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದ್ದು, ಇದಕ್ಕೆ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ. ಈ…

Read More