CM Change: ರಾಜಕೀಯ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ಅಂಗಳಕ್ಕೆ ಸಿದ್ದರಾಮಯ್ಯ-ಡಿಕೆಶಿ ಜೋಡಿ: ಮೇ ಅಂತ್ಯಕ್ಕೆ ದೆಹಲಿ ಪ್ರವಾಸ
ಬೆಂಗಳೂರು: ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತವನ್ನು ಪೂರೈಸುತ್ತಿದ್ದು, ಇದೇ ಹೊತ್ತಿನಲ್ಲಿ ಸಂಪುಟ ಪುನರಚನೆ ಹಾಗೂ ಮುಖಂಡತ್ವದ (CM Change) ಬದಲಾವಣೆಯ ಕಸರತ್ತುಗಳು ವೇಗ ಪಡೆದುಕೊಂಡಿವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಗೆ ಹೈಕಮಾಂಡ್ ಮಟ್ಟದಲ್ಲಿ ತಾರ್ಕಿಕ ಅಂತ್ಯ ಹಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆ. ಡಿಕೆಶಿ ಬಣದ ಒತ್ತಡ ಮತ್ತು ದೆಹಲಿ ನಾಯಕರ ಭೇಟಿ: ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ….
