TOP NEWS
No Rifts With CM Rayareddy Breaks Silence on Being Replaced as Financial Advisor

Basavaraj Rayareddy: ಸಿಎಂ ಆರ್ಥಿಕ ಸಲಹೆಗಾರರ ನೇಮಕ: “ನನ್ನನ್ನು ಯಾರೂ ತೆಗೆದಿಲ್ಲ” ಎಂದು ಅಸಮಾಧಾನದ ವದಂತಿಗಳಿಗೆ ತೆರೆ ಎಳೆದ ರಾಯರೆಡ್ಡಿ!

ಕೊಪ್ಪಳ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರನ್ನು ತಮ್ಮ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವುದಕ್ಕೆ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಆಡಳಿತಾತ್ಮಕ ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿಗಳು ನನ್ನನ್ನು ಹುದ್ದೆಯಿಂದ ವಜಾಗೊಳಿಸಿಲ್ಲ, ರಾಜ್ಯದಲ್ಲಿ ಸಿಎಂ ಬದಲಾದ ಮೇಲೆ ಹೊಸ ನೇಮಕಾತಿ ಮಾಡುವುದು ಅತ್ಯಂತ ಸಹಜ ಪ್ರಕ್ರಿಯೆ” ಎಂದು ಹೇಳುವ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಮುಕ್ತವಾಗಿ ಸಮರ್ಥಿಸಿಕೊಂಡಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ…

Read More
Cm dk shivakumar strict warning to income tax officers

DK Shivakumar: ಪ್ರಾಮಾಣಿಕರಿಗೆ ತೊಂದರೆ ಬೇಡ, ತೆರಿಗೆ ಕಳ್ಳರಿಗೆ ದಯೆ ಇಲ್ಲ: ವಾಣಿಜ್ಯ ಇಲಾಖೆ ಸಭೆಯಲ್ಲಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು (DK Shivakumar) ಅಧಿಕಾರಿಗಳಿಗೆ ಕೆಲ ಸ್ಪಷ್ಟ ಸೂಚನೆಗಳನ್ನ ನೀಡಿದ್ದಾರೆ. : ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ…

Read More
cm dk shivakumar warning to officers about work

DK Shivakumar: ಡಿಕೆಶಿ ಸರ್ಕಾರಕ್ಕೆ ಆರಂಭದಲ್ಲೇ ಖಾತೆ ಕಂಟಕ: ಆಡಳಿತ ಯಂತ್ರಕ್ಕೆ ಸಿಎಂ ಚುರುಕು ಮುಟ್ಟಿಸಿದ ಬೆನ್ನಲ್ಲೇ ಸಚಿವರ ಬಂಡಾಯ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಸರ್ಕಾರದಲ್ಲಿ ಮೊದಲ ದಿನವೇ ಆಡಳಿತಾತ್ಮಕ ಬಿಗಿ ಹಾಗೂ ರಾಜಕೀಯ ಚದುರಂಗದಾಟ ಏಕಕಾಲಕ್ಕೆ ಆರಂಭವಾಗಿದೆ. ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, “ನಮ್ಮ ಆಡಳಿತದಲ್ಲಿ ಜಾತಿ, ಧರ್ಮ ಅಥವಾ ಯಾವುದೇ ತರಹದ ಬಾಹ್ಯ ಪ್ರಭಾವಗಳಿಗೆ ಕಿಂಚಿತ್ತೂ ಅವಕಾಶವಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಯಾವುದೇ ರಾಜಕೀಯ ಮುಲಾಜಿಗೆ ಒಳಗಾಗದೆ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಂಪೂರ್ಣ ಪಾರದರ್ಶಕತೆಯಿಂದ ಸಾರ್ವಜನಿಕರ ಕೆಲಸ…

Read More
dk shivakumar slams opposition leaders regarding Bidadi township

DK Shivakumar: ಕಾಲ ಕೂಡಿ ಬಂತು, ಕನಸು ನನಸಾಯ್ತು: ಡಿಕೆಶಿ ಹಳೆಯ ಭಗವದ್ಗೀತೆ ಶ್ಲೋಕದ ವಿಡಿಯೋ ವೈರಲ್!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಜವಾಬ್ದಾರಿ ವಹಿಸಿಕೊಳ್ಳುವ ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದ್ದಂತೆ, ಅವರ ದೈವಚಿಂತನೆ ಮತ್ತು ಆಧ್ಯಾತ್ಮಿಕ ನಿಲುವಿನ ಕುರಿತ ಚರ್ಚೆಗಳು ಮುಂಚೂಣಿಗೆ ಬಂದಿವೆ. ವಿಶೇಷವಾಗಿ ಅವರು ಈ ಹಿಂದೆ ನಡೆಸಿದ್ದ ಸಂದರ್ಶನವೊಂದರ ವಿಡಿಯೋ ಸದ್ಯ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾಜಕೀಯದ ಏಳುಬೀಳುಗಳು ಹಾಗೂ ಸಿಎಂ ಗದ್ದುಗೆಯ ಬಗ್ಗೆ ಅಂದು ಅವರು ಆಡಿದ್ದ ಭವಿಷ್ಯದ ಮಾತುಗಳು ಇಂದು ನಿಜವಾಗಿರುವುದನ್ನು ಕಂಡು ಅಭಿಮಾನಿಗಳು ರೋಮಾಂಚನಗೊಂಡಿದ್ದಾರೆ. ಶುಭ ಮುಹೂರ್ತವನ್ನು ಯಾರೂ ತಡೆಯಲು ಸಾಧ್ಯವಿಲ್ಲ!…

Read More