TOP NEWS
CM Siddaramaiah tunts pm modi about his speech

CM Siddaramaiah: ಮೋದಿ ಇನ್ನೂ ಪಂಚರಾಜ್ಯಗಳ ಚುನಾವಣೆ ಗುಂಗಿನಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವ್ಯಂಗ್ಯವಾಡಿದ್ದಾರೆ. ಬೇರೆಯವರ ತಟ್ಟೆಯಲ್ಲಿ ನೊಣ ಹುಡುಕುವ ಜನ ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ…

Read More
Good news Cm Siddaramaiah increased DA of government employs and pensioner

CM Siddaramaiah: ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸತ್ಕಾರ: ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ, ಇಂದಿನಿಂದಲೇ ಜಾರಿ!

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸಿಹಿ ಸುದ್ದಿ ನೀಡಿದ್ದಾರೆ. ನೌಕರರ ತುಟ್ಟಿಭತ್ಯೆಯನ್ನು (DA) ಮೂಲ ವೇತನದ ಶೇ. 1.50 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಶೇಷವೆಂದರೆ, ಈ ಪರಿಷ್ಕೃತ ದರವು ಜನವರಿ 1, 2026ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 14.25 ರಿಂದ 15.75ಕ್ಕೆ ಏರಿಕೆ 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಈ ಹೆಚ್ಚಳದ ಲಾಭ ದೊರೆಯಲಿದೆ….

Read More
cm Siddaramaiah on sringeri result accused bjp

CM Siddaramaiah: ಶೃಂಗೇರಿ ಫಲಿತಾಂಶದ ವಿರುದ್ಧ ಕಾನೂನು ಹೋರಾಟ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ…

Read More
Cm Siddaramaiah social media post about kerala and tamil nadu election

CM Siddaramaiah: ಕೇರಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಪಶ್ಚಿಮ ಬಂಗಾಳದ ಫಲಿತಾಂಶ ಪ್ರಜಾಪ್ರಭುತ್ವದ ಸೋಲು!: ಸಿಎಂ ಸಿದ್ದರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪೋಸ್ಟ್‌ ಮಾಡಿದ್ದಾರೆ. ಕೇರಳದಲ್ಲಿ ಉತ್ತಮ ಆಡಳಿತ ಕೊಡಲಿದ್ದೇವೆ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ…

Read More
Congress cabinet expansion who will get minister post

Congress: ರಾಜ್ಯ ರಾಜಕಾರಣದಲ್ಲಿ ಮೇ ‘ಸರ್ಜರಿ’ ಸಂಚಲನ: 13 ಸಚಿವರಿಗೆ ಕೊಕ್?

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮೇ ತಿಂಗಳು ಭಾರಿ ಏರುಪೇರುಗಳಿಗೆ ಸಾಕ್ಷಿಯಾಗುವ ಲಕ್ಷಣಗಳು ದಟ್ಟವಾಗಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ (Congress) ಮೂರು ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ, ಸಚಿವ ಸಂಪುಟದ ಸಮಗ್ರ ಪುನರ್‌ರಚನೆಗೆ ಹೈಕಮಾಂಡ್ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಮೇ 15ರೊಳಗೆ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂಬ ಸುದ್ದಿಗೆ ಸಚಿವ ಶಿವಾನಂದ ಪಾಟೀಲ್ ಅವರ “ಹೊಸಬರಿಗಾಗಿ ಸ್ಥಾನ ತ್ಯಾಗಕ್ಕೆ ಸಿದ್ಧ” ಎಂಬ ಹೇಳಿಕೆ ಈಗ ಮತ್ತಷ್ಟು ಪುಷ್ಟಿ ನೀಡಿದೆ. ಪಂಚರಾಜ್ಯ ಫಲಿತಾಂಶದ ಬಳಿಕ…

Read More
CM Siddaramaiah meetings with senior officers

CM Siddaramaiah: ವಿಧಾನಸೌಧದಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಘೋಷಣೆ ಜಾರಿಗೆ ಕಟ್ಟುನಿಟ್ಟಿನ ಗಡುವು

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಜೆಟ್ ಘೋಷಣೆಗಳ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು, ಅವು ನಿಗದಿತ ಅವಧಿಯೊಳಗೆ ಜನರಿಗೆ ತಲುಪಬೇಕು ಎಂದು ಕಟ್ಟುನಿಟ್ಟಿನ…

Read More
Be prepare for rainy season cm Siddaramaiah orders to GBA

CM Siddaramaiah: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ, ಇಂಜಿನಿಯರ್ ಅಮಾನತಿಗೆ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಜಿಬಿಎ ಅಧಿಕಾರಿಗಳ ಸಭೆ ಮಾಡಿದ ಸಿಎಂ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ…

Read More