TOP NEWS
CM Siddaramaiah fixed hampi utsava date for every year

CM Siddaramaiah: ಹಂಪಿ ಉತ್ಸವಕ್ಕೆ ಸ್ಥಿರ ದಿನಾಂಕ ನಿಗದಿ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯನಗರ: ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರು. ಸ್ಥಿರ  ದಿನಾಂಕ ಘೋಷಣೆ ಮಾಡಿದ್ದು, ಇನ್ನು ಮುಂದೆ   ಪ್ರತಿವರ್ಷ ನವೆಂಬರ್  3, 4 ಮತ್ತು 5ರಂದು   ಹಂಪಿ ಉತ್ಸವ  ಆಚರಿಸುವುದಾಗಿ ತಿಳಿಸಿದರು. ಹಂಪಿ ಉತ್ಸವ  ಉದ್ಘಾಟನೆ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ  ಉದ್ಘಾಟಿಸಿದ  ಬಳಿಕ ಅವರು ,  ನಾಡು, ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಮೈಸೂರು ದಸರಾ, ಕರಾವಳಿ…

Read More
CM Siddaramaiah meeting with ministers and officers regarding budget

CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಭೆ ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು. ಯಾರೆಲ್ಲಾ ಸಭೆಯಲ್ಲಿ ಇದ್ದರು?  ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ…

Read More
Congress Saleem Ahmed about cabinet extension

Saleem Ahmed: ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆ? ಸಲೀಂ ಅಹಮ್ಮದ್ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆಗೆ ಅವಕಾಶ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ (Saleem Ahmed) ತಿಳಿಸಿದ್ದಾರೆ. ಹೈಕಮಾಂಡ್‌ ನಿರ್ಧಾರ ಮಾಡಲಿದೆ ಹುಬ್ಬಳ್ಳಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸುಮಾರು ಐವತ್ತರಷ್ಟು ಮಂತ್ರಿಗಳನ್ನು ಸಂಘಟನೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕು ಎಂಬ ಅಭಿಪ್ರಾಯವೂ…

Read More
CM Siddaramaiah meeting with apex bank directors

CM Siddaramaiah: ಅಪೆಕ್ಸ್ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿಎಂ ಎಂಟ್ರಿ, ರಾಜಣ್ಣ ಪರ ಬ್ಯಾಟ್‌ ಬೀಸ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಚುನಾವಣೆ  (Apex Bank Election) ವಿಚಾರವಾಗಿ ಕುತೂಹಲ ಹೆಚ್ಚಾಗಿದ್ದು, ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಪೈಪೋಟಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬಂಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ‌ ಮಾಜಿ ಸಚಿವ ಕೆಎನ್ ರಾಜಣ್ಣ ಕಣ್ಣಿಟ್ಟಿದ್ದು, ಡಿಸಿಎ ಡಿಕೆಶಿ ಆಪ್ತ ಎಂಎಲ್ಸಿ…

Read More
bjp mla BY Vijayendra taunts cm siddaramaiah

BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ

ಬೆಳಗಾವಿ‌: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು,…

Read More
ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More
power sharing breakfast meeting at dk shivakumar house

POWER SHARING: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ  ಹುದ್ದೆ ವಿಚಾರಕ್ಕೆ (Power Sharing) ಸಂಬಂಧಿಸಿದಂತೆ  ಉಂಟಾಗಿರುವ  ಗೊಂದಲ ನಿವಾರಣೆ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ನಾಯಕರು ಸದಾಶಿವನಗರದಲ್ಲಿನ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ  ಸ್ವಾಗತಿಸಲಾಗಿದ್ದು, ಉಭಯ ನಾಯಕರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡುವ ಮೂಲಕ  ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Read More