TOP NEWS
Cm siddaramaiah tweets about government developmental work

CM Siddaramaiah: ರಾಜೀನಾಮೆ ವದಂತಿ ಬೆನ್ನಲ್ಲೇ ಆಡಳಿತದ 3 ವರ್ಷದ ಸಾಧನೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆಯೇ ಎಂಬ ಹೊಸ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. ಏನಿದೆ ಸಿಎಂ ಟ್ವಿಟ್‌ನಲ್ಲಿ? ರಾಜ್ಯದ ಜನರ…

Read More
SIR will be reason for GBA election delay

GBA: ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ? ‘SIR’ ಕಾರ್ಯದ ನಡುವೆ ಸಿಬ್ಬಂದಿ ಕೊರತೆಯ ಆತಂಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣಾ ಕಣ ಸಜ್ಜಾಗುವುದು ಮತ್ತಷ್ಟು ವಿಳಂಬವಾಗುವ ಮುನ್ಸೂಚನೆ ಸಿಕ್ಕಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು, ಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆಡಳಿತಾತ್ಮಕ ಅಡಚಣೆಗಳ ನೆಪ: ಸದ್ಯ ರಾಜ್ಯಾದ್ಯಂತ ಮತದಾರರ ಪಟ್ಟಿ ಅಪ್‌ಡೇಟ್ ಮಾಡುವ ಕೆಲಸ ಆರಂಭ ಆಗುತ್ತದೆ, ಬಹುತೇಕ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ…

Read More
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read More
R Ashok slams government over no important recruitment

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
Sirsi Vishweshwar Hegde Kageri accuse congress government over corruption

Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More