TOP NEWS
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
Congress Saleem Ahmed about cabinet extension

Saleem Ahmed: ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆ? ಸಲೀಂ ಅಹಮ್ಮದ್ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆಗೆ ಅವಕಾಶ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ (Saleem Ahmed) ತಿಳಿಸಿದ್ದಾರೆ. ಹೈಕಮಾಂಡ್‌ ನಿರ್ಧಾರ ಮಾಡಲಿದೆ ಹುಬ್ಬಳ್ಳಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ. ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸುಮಾರು ಐವತ್ತರಷ್ಟು ಮಂತ್ರಿಗಳನ್ನು ಸಂಘಟನೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕು ಎಂಬ ಅಭಿಪ್ರಾಯವೂ…

Read More