BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
DK Suresh talks about dk shivakumar and congress

DK Suresh: ಪಕ್ಷ ತಾಳ್ಮೆಯಿಂದ ಇರಲು ಹೇಳಿದೆ: ಡಿಕೆ ಸುರೇಶ್

ಬೆಂಗಳೂರು: ನಮ್ಮ ಕಾಂಗ್ರೆಸ್‌ ಪಕ್ಷ ಆಲ್‌ರೆಡಿ ತಾಳ್ಮೆಯಿಂದ ಇರಿ ಅಂತ ಹೇಳಿದೆ ಎಂದು ಮಾಜಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್‌ ಅವರು, ರಾಹುಲ್ ಗಾಂಧಿ ಕೂಡ ಮೈಸೂರಿನಲ್ಲಿ ಭೇಟಿಯಾದಾಗ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ.  ಪಕ್ಷದ ಹಿತ ದೃಷ್ಟಿಯಿಂದ ಶಾಸಕರ ಹಿತ ದೃಷ್ಟಿಯಿಂದ ತಾಳ್ಮೆಯಿಂದ‌ ಇದ್ದಾರೆ…

Read More