TOP NEWS
Can not Change Chairman Just by Numbers Basavaraj Horatti Challenges Congress Megaphone Moves

Horatti: ಹೊರಟ್ಟಿ ಕುರ್ಚಿ ಅಷ್ಟು ಸುಲಭವಾಗಿ ಸಿಗಲ್ಲ! ಮೇಲ್ಮನೆ ಗಾದಿ ಬದಲಾವಣೆಗೆ ಕಾಂಗ್ರೆಸ್‌ಗೆ ಕಾನೂನು ಸಂಕಷ್ಟ?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಕಾಂಗ್ರೆಸ್ ಮುಖಂಡರಾದ ಸಲೀಂ ಅಹಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕಿ ಉಮಾಶ್ರೀ ಅವರ ಹೆಸರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಸ್ತುತ ಸಭಾಪತಿಯಾಗಿರುವ ಬಸವರಾಜ್ ಹೊರಟ್ಟಿ Horatti) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದೀಯ ನಿಯಮಾವಳಿಗಳು ಹಾಗೂ ಇತಿಹಾಸವನ್ನು ಉಲ್ಲೇಖಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ನ ಉತ್ಸಾಹಕ್ಕೆ ಕಾನೂನಿನ ಬ್ರೇಕ್ ಹಾಕಿದ್ದಾರೆ. ನಾನಿನ್ನೂ ಅಧಿಕಾರದಲ್ಲೇ ಇದ್ದೇನೆ: ಹೊರಟ್ಟಿ ಖಡಕ್ ಮಾತು ತಮ್ಮನ್ನು ಸಭಾಪತಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬ ವದಂತಿಗಳಿಗೆ…

Read More
Big Reward for Loyalty Late CMs Son Dr Ajay Singh Ends Long Wait Joins Karnataka Cabinet

Ajay Singh: ಧರ್ಮಸಿಂಗ್ ನಿವಾಸದಲ್ಲಿ ಭಾವುಕ ಕ್ಷಣ: ಮಗನಿಗೆ ಸಚಿವ ಸ್ಥಾನ ಸಿಗುತ್ತಿದ್ದಂತೆ ಕಣ್ಣೀರಿಟ್ಟ ತಾಯಿ ಪ್ರಭಾವತಿ!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ದಿವಂಗತ ಎನ್. ಧರ್ಮಸಿಂಗ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಹಬ್ಬದ ವಾತಾವರಣದ ಜೊತೆಗೆ ಭಾವುಕ ಕ್ಷಣಗಳು ಎದುರಾಗಿವೆ. ಜೇವರ್ಗಿ ಕ್ಷೇತ್ರದ ಶಾಸಕರಾಗಿರುವ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ (Ajay Singh) ಅವರಿಗೆ ಕೊನೆಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು, ಈ ಸಂತಸದ ಸುದ್ದಿ ಕೇಳಿ ಅವರ ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು ಹಾಕಿದ್ದಾರೆ. ಮಗನನ್ನ ತಬ್ಬಿಕೊಂಡ ತಾಯಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಜಯ್ ಸಿಂಗ್…

Read More
Mandya Congress rift wide open Ruckus erupts over district chief alleged pact with JDS

Congress: ಮಂಡ್ಯ ಕಾಂಗ್ರೆಸ್ ಕಚೇರಿಯಲ್ಲಿ ಭಾರಿ ಹೈಡ್ರಾಮಾ: ವೀಕ್ಷಕರ ಎದುರಲ್ಲೇ ಕಾರ್ಯಕರ್ತರ ಜಗಳ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ (Congress) ಪಕ್ಷದ ‘ಸಂಘಟನಾ ಸೃಜನ ಅಭಿಯಾನ’ದ ವೇದಿಕೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಸಭೆಯುದ್ದಕ್ಕೂ ತೀವ್ರ ಗದ್ದಲ, ವಾಗ್ವಾದಗಳು ಏರ್ಪಟ್ಟಿದ್ದು, ಕೈ ನಾಯಕರ ವಿರುದ್ಧವೇ ಕಾರ್ಯಕರ್ತರು ಭಾರಿ ಆಕ್ರೋಶ ಹೊರಹಾಕಿದ ಘಟನೆ ಜುಲೈ 28 ರಂದು ನಡೆದಿದೆ. ತಾಲೂಕಿನಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಸರಿಯಾದ ನಾಯಕರೇ ಇಲ್ಲ ಎಂದು ಕಿಡಿಕಾರಿದ ಸ್ಥಳೀಯ ಕಾರ್ಯಕರ್ತರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜೆಡಿಎಸ್ ನಾಯಕರೊಂದಿಗೆ ‘ಒಳ ಒಪ್ಪಂದ’ ಹಾಗೂ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
Congress Mega Meet KPCC to Reshuffle Team, Counter Opposition on Voter List Row

Congress: ಕೆಪಿಸಿಸಿ ಪುನಾರಚನೆಗೆ ಬಿ.ಕೆ. ಹರಿಪ್ರಸಾದ್ ಮಾಸ್ಟರ್ ಪ್ಲಾನ್: ಮಂಗಳವಾರ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಸರ್ವ ಸದಸ್ಯರ ಮೆಗಾ ಸಭೆ!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಗದ್ದುಗೆ ಏರಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಗೆ (Congress) ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ, ಕಳೆದ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಪಿಸಿಸಿ ಸರ್ವ ಸದಸ್ಯರ ಮಹತ್ವದ ಸಾಮಾನ್ಯ ಸಭೆಯನ್ನು ಅವರು ಕರೆದಿದ್ದಾರೆ. ಮುಂಬರುವ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಸಭೆ ಆಯೋಜನೆಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಎಲ್ಲಾ…

Read More
congress mla basavaraj rayareddy statement about mistakes in guarantee scheme

Congress: ಗ್ಯಾರಂಟಿ ಯೋಜನೆಗಳ ಲೋಪ ಒಪ್ಪಿಕೊಂಡ ಶಾಸಕ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಡಳಿತ ಎಂದಮೇಲೆ ತಪ್ಪುಗಳು ಸಹಜ ಎಂದು ಹೇಳುತ್ತಲೇ, ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದಲ್ಲಿ ಸದ್ಯ ಎರಡು ಲಕ್ಷ ಅರ್ಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಭತ್ಯೆ ತಲುಪುತ್ತಿಲ್ಲ ಎಂಬ ಆಘಾತಕಾರಿ ಮಾಹಿತಿ ನೀಡಿದ್ದಾರೆ. ಮೃತರ…

Read More
Congress angry about modi silence on ram mandir issue

Ram Mandir: ರಾಮ ಮಂದಿರ ದೇಣಿಗೆ ಹಗರಣಕ್ಕೆ ರಾಜಕೀಯ ಟ್ವಿಸ್ಟ್: ಪ್ರಧಾನಿ ಮೋದಿ ಮೌನಕ್ಕೆ ಕಾಂಗ್ರೆಸ್ ಕಿಡಿ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಅವ್ಯವಹಾರ ಮತ್ತು ಹಣ ದುರುಪಯೋಗದ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿದೆ. ಈ ಹಗರಣದ ಕುರಿತು ಪ್ರಧಾನಿಯವರು ಮೌನ ವಹಿಸಿರುವುದು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಮಾಡಿದ ನೇರ ದ್ರೋಹ ಎಂದು ಕಾಂಗ್ರೆಸ್ ಆರೋಪಿಸಿದೆ. ಇದೇ ವೇಳೆ, ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಯೋಜಿಸಿದ್ದ ಕಾಂಗ್ರೆಸ್ ನಿಯೋಗದ ನೇತೃತ್ವ…

Read More