TOP NEWS
dk shivakumar slams opposition leaders regarding Bidadi township

DK Shivakumar: ಕಾಲ ಕೂಡಿ ಬಂತು, ಕನಸು ನನಸಾಯ್ತು: ಡಿಕೆಶಿ ಹಳೆಯ ಭಗವದ್ಗೀತೆ ಶ್ಲೋಕದ ವಿಡಿಯೋ ವೈರಲ್!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಜವಾಬ್ದಾರಿ ವಹಿಸಿಕೊಳ್ಳುವ ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದ್ದಂತೆ, ಅವರ ದೈವಚಿಂತನೆ ಮತ್ತು ಆಧ್ಯಾತ್ಮಿಕ ನಿಲುವಿನ ಕುರಿತ ಚರ್ಚೆಗಳು ಮುಂಚೂಣಿಗೆ ಬಂದಿವೆ. ವಿಶೇಷವಾಗಿ ಅವರು ಈ ಹಿಂದೆ ನಡೆಸಿದ್ದ ಸಂದರ್ಶನವೊಂದರ ವಿಡಿಯೋ ಸದ್ಯ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾಜಕೀಯದ ಏಳುಬೀಳುಗಳು ಹಾಗೂ ಸಿಎಂ ಗದ್ದುಗೆಯ ಬಗ್ಗೆ ಅಂದು ಅವರು ಆಡಿದ್ದ ಭವಿಷ್ಯದ ಮಾತುಗಳು ಇಂದು ನಿಜವಾಗಿರುವುದನ್ನು ಕಂಡು ಅಭಿಮಾನಿಗಳು ರೋಮಾಂಚನಗೊಂಡಿದ್ದಾರೆ. ಶುಭ ಮುಹೂರ್ತವನ್ನು ಯಾರೂ ತಡೆಯಲು ಸಾಧ್ಯವಿಲ್ಲ!…

Read More
Congress these two leaders will become dcm in dk shivakumar cabinet

Congress: ಕರ್ನಾಟಕದಲ್ಲಿ ಇಬ್ಬರಿಗಷ್ಟೇ ಡಿಸಿಎಂ ಪಟ್ಟ? ಸಚಿವ ಸ್ಥಾನಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಭಾರಿ ಬೇಡಿಕೆ!

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ಮೊದಲು ಐವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಭಾರಿ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಆದರೆ ಈಗ ಹೈಕಮಾಂಡ್ ಆ ವದಂತಿಗಳಿಗೆ ಬ್ರೇಕ್ ಹಾಕಿದ್ದು, ಕೇವಲ ಇಬ್ಬರು ಹಿರಿಯ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟ ಕಟ್ಟಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಇಬ್ಬರಿಗೆ ಡಿಸಿಎಂ ಪಟ್ಟ? ಪಕ್ಷದ ಅತ್ಯಂತ ಹಿರಿಯ…

Read More
Bagalkote hungunda congress leader threating to resign

Congress: ಸಚಿವ ಸ್ಥಾನ ಸಿಗದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಹೈಕಮಾಂಡ್‌ಗೆ ಹುನಗುಂದ ಕಾಂಗ್ರೆಸ್ ಘಟಕದ ಬಂಡಾಯದ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮಂತ್ರಿ ಮಂಡಲ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪುತ್ತಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಜಧಾನಿಯ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷಕ್ಕೆ ಭಾರಿ ಪೆಟ್ಟು ನೀಡುವ ನೇರ ವಾರ್ನಿಂಗ್ ನೀಡಿದ್ದಾರೆ. ಕ್ಷೇತ್ರದ ವರ್ಚಸ್ವಿ ಶಾಸಕರಾಗಿರುವ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ನೂತನ ಸಂಪುಟದಲ್ಲಿ ಮಂತ್ರಿ ಗಾದಿ…

Read More
DK Shivakumar invited many swamijis

DK Shivakumar: ಧರ್ಮಗುರುಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಗಾಜಿನಮನೆಯಲ್ಲಿ ಸೌಹಾರ್ದತೆಯ ಸಂದೇಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…

Read More
Congress bk hariprasad trying to get ministry

Congress: ದೆಹಲಿಯಲ್ಲಿ ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು: ಮಂತ್ರಿಗಿರಿ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಬಿ.ಕೆ. ಹರಿಪ್ರಸಾದ್ ಭಾರಿ ಕಸರತ್ತು!

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಸುಖಾಂತ್ಯ ಕಾಣುತ್ತಿದ್ದಂತೆಯೇ, ಇತ್ತ ದೇಶದ ರಾಜಧಾನಿ ನವದೆಹಲಿಯಲ್ಲಿ ನೂತನ ಸಚಿವ ಸಂಪುಟ (Congress) ಸೇರ್ಪಡೆಗಾಗಿ ಭಾರಿ ಪೈಪೋಟಿ ಶುರುವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದು, ಹೊಸ ಕ್ಯಾಬಿನೆಟ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜಧಾನಿಯಲ್ಲಿ ಬೀಡುಬಿಟ್ಟು ಬಿರುಸಿನ ಸರ್ಕಸ್ ಆರಂಭಿಸಿದ್ದಾರೆ. ಲಾಭಿ ಆರಂಭಿಸಿದ ಬಿಕೆ ಹರಿಪ್ರಸಾದ್ ಈ ಸಚಿವ ಸಂಪುಟ ರಚನೆಯ ಕಸರತ್ತಿನ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…

Read More
Zameer Ahmed Khan audio about conspiracy against congress goes viral

Zameer Ahmed Khan: ದಾವಣಗೆರೆ ಆಂತರಿಕ ಒಳಸಂಚು ವಿವಾದ: ವೈರಲ್ ಆಡಿಯೋ ವಿರುದ್ಧ ಸೈಬರ್ ದೂರು ದಾಖಲಿಸಲು ಜಮೀರ್ ಸಜ್ಜು!

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ತಂತ್ರಗಳನ್ನು ಹಳಿತಪ್ಪಿಸಲು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸದ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಾತ್ಮಕ ಆಡಿಯೋ ರೆಕಾರ್ಡಿಂಗ್‌ಗಳು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ನವದೆಹಲಿ ಮಟ್ಟದಲ್ಲೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿರುವ ಜಮೀರ್ ಅಹಮದ್ ಖಾನ್, ಈ ಆಡಿಯೋ ಸಂಪೂರ್ಣ ಸುಳ್ಳು…

Read More
siddaramaiah becomes emotional after resignation

Siddaramaiah: ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾವುಕರಾದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸುದೀರ್ಘ ಹಾಗೂ ರೋಚಕ ರಾಜಕೀಯ ಪಯಣವನ್ನು ಅತ್ಯಂತ ಭಾವುಕರಾಗಿ ಮೆಲುಕು ಹಾಕಿದ್ದಾರೆ. ತಮಗೆ ರಾಜಕೀಯ ಆಶ್ರಯ ನೀಡಿ ಬೆಳೆಸಿದ ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರು ಮತ್ತು ತಮ್ಮ ಆಡಳಿತಾವಧಿಯಲ್ಲಿ ಸಾಥ್ ನೀಡಿದ ಸಹೋದ್ಯೋಗಿಗಳಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನಪಿಸಿಕೊಂಡ ಅವರು, ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು…

Read More