TOP NEWS
congress high command gives clarification about cm sidaramaiah resignation

Congress: ಸಿದ್ದರಾಮಯ್ಯ ಸಿಎಂ ಸ್ಥಾನ ಬದಲಾವಣೆ ವದಂತಿಗಳಿಗೆ ಹೈಕಮಾಂಡ್ ಬ್ರೇಕ್: ಸದ್ಯಕ್ಕೆ ಯಾವುದೇ ರಾಜೀನಾಮೆ ಇಲ್ಲ ಎಂದ ಉಸ್ತುವಾರಿ ಸುರ್ಜೇವಾಲಾ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಹೈಡ್ರಾಮಾಗೆ ಕೊನೆಗೂ ಕಾಂಗ್ರೆಸ್ (Congress) ಹೈಕಮಾಂಡ್ ಪೂರ್ಣವಿರಾಮ ಇಟ್ಟಿದೆ. ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜಧಾನಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸಿಎಂ ಬದಲಾವಣೆ ಇಲ್ಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

Read More
congress rahul gandhi rules regarding dk shivakumar about his cabinet

DK Shivakumar: ಶಿವಕುಮಾರ್ ನೂತನ ಸಂಪುಟಕ್ಕೆ ರಾಹುಲ್ ಗಾಂಧಿ ಹೊಸ ಸೂತ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಮಹತ್ವದ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನ ಹಾಗೂ ಡಿ.ಕೆ. ಶಿವಕುಮಾರ್ ಅವರ ನೂತನ ನಾಯಕತ್ವದ ಹಾದಿ ಸುಗಮಗೊಳ್ಳುತ್ತಿದ್ದಂತೆ, ಹೊಸದಾಗಿ ರಚನೆಯಾಗಲಿರುವ ಸಚಿವ ಸಂಪುಟದ ಸ್ವರೂಪ ಹೇಗಿರಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಗಂಭೀರ ಕಸರತ್ತು ನಡೆಸಿದೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನೂತನ ಶಿವಕುಮಾರ್ (DK Shivakumar)ಸರ್ಕಾರದ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದ್ದು, ಇದು ಕೈ ಪಾಳಯದಲ್ಲಿ…

Read More
congress leader v Deshpande confirms cm Siddaramaiah resignation

Congress: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಚಿತಪಡಿಸಿದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ನಾಟಕೀಯ (Congress) ಬೆಳವಣಿಗೆಗಳು ಜರುಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಈಗ ಹೆಚ್ಚೂ ಕಡಿಮೆ ಅಧಿಕೃತಗೊಂಡಿದೆ. ಇದುವರೆಗೆ ಕೇವಲ ಊಹಾಪೋಹವಾಗಿದ್ದ ರಾಜೀನಾಮೆ ಸುದ್ದಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು ಮಾಧ್ಯಮಗಳ ಮುಂದೆ ಸ್ಫೋಟಕ ಸತ್ಯ ಬಿಚ್ಚಿಡುವ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲೇ ಹೈಕಮಾಂಡ್ ಮುಂದೆ ತಿಳಿಸಿ ಬಂದಿದ್ದಾರೆ ಎಂದು ದೇಶಪಾಂಡೆ ಹೇಳಿರುವುದು ಭಾರಿ ಸಂಚಲನ…

Read More
cm siddaramaiah caste census report master stroke

CM Siddaramaiah: ರಾಜೀನಾಮೆ ಕೌಂಟ್‌ಡೌನ್ ನಡುವೆ ಸಿಎಂ ಸಿದ್ದರಾಮಯ್ಯ ‘ಜಾತಿ ಗಣತಿ’ ಬ್ರಹ್ಮಾಸ್ತ್ರ

ಬೆಂಗಳೂರು: ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಕೊನೆಯ ಕ್ಷಣದಲ್ಲಿ ‘ಜಾತಿ ಗಣತಿ’ ಎಂಬ ಪ್ರಬಲ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಜಾತಿ ಗಣತಿಯ ಮರು ಸಮೀಕ್ಷಾ ವರದಿಯು ಇಂದೇ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿರುವುದು, ಸದ್ಯದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ದಟ್ಟ ಮುನ್ಸೂಚನೆ ನೀಡಿದೆ. ಇಂದು ನಡೆಯುತ್ತಿದೆ ಉನ್ನತ ಮಟ್ಟದ ಸಭೆ…

Read More
kpcc president and dcm dk shivakumar big action

DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಆಕ್ಷನ್: ಸಭೆಗೆ ಗೈರಾದ ನಾಯಕರು ಪಕ್ಷದ ಹುದ್ದೆಗಳಿಂದ ವಜಾ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಕ್ಷನ್ ತೆಗೆದುಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಾದ ಅತ್ಯಂತ ಪ್ರಮುಖ ಸಭೆಗೆ ಗೈರುಹಾಜರಾದ ಕೆಪಿಸಿಸಿ ಪದಾಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಇಬ್ಬರು ಪ್ರಮುಖ ವಕ್ತಾರರು ಸೇರಿದಂತೆ ಹಲವು ಹಿರಿಯ ನಾಯಕರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಹುದ್ದೆಗಳಿಂದ ವಜಾಗೊಳಿಸಲಾಗಿದೆ. ಯಾರಿಗೆಲ್ಲಾ ಗೇಟ್‌ಪಾಸ್‌? ಪಕ್ಷದ ಅತ್ಯಂತ ಪ್ರಮುಖ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ…

Read More
tamil nadu congress and dmk bond break

Tamil Nadu: ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಕಟ್?

ಚೆನ್ನೈ: ತಮಿಳುನಾಡು (Tamil Nadu) ರಾಜಕಾರಣದಲ್ಲಿ ಆಡಳಿತಾರೂಢ ಡಿಎಂಕೆ (DMK) ಮತ್ತು ಕಾಂಗ್ರೆಸ್ (Congress) ಪಕ್ಷಗಳ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿರುವುದು ಈಗ ಅಧಿಕೃತವಾಗಿ ಮುನ್ನೆಲೆಗೆ ಬಂದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ನಟ ಜೋಸೆಫ್ ವಿಜಯ್ (Actor Vijay) ಅವರು ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರುವುದನ್ನು ತಡೆಯಲು ಡಿಎಂಕೆ ರೂಪಿಸಿದ್ದ ಎಲ್ಲಾ ರಹಸ್ಯ ತಂತ್ರಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಆ ಹತಾಶೆಯಿಂದಲೇ ಡಿಎಂಕೆ ಈಗ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್…

Read More
Dcm dk shivakumar and cm siddaramaiah to visit delhi cm change row

CM Change: ರಾಜಕೀಯ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ಅಂಗಳಕ್ಕೆ ಸಿದ್ದರಾಮಯ್ಯ-ಡಿಕೆಶಿ ಜೋಡಿ: ಮೇ ಅಂತ್ಯಕ್ಕೆ ದೆಹಲಿ ಪ್ರವಾಸ

ಬೆಂಗಳೂರು: ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತವನ್ನು ಪೂರೈಸುತ್ತಿದ್ದು, ಇದೇ ಹೊತ್ತಿನಲ್ಲಿ ಸಂಪುಟ ಪುನರಚನೆ ಹಾಗೂ ಮುಖಂಡತ್ವದ (CM Change) ಬದಲಾವಣೆಯ ಕಸರತ್ತುಗಳು ವೇಗ ಪಡೆದುಕೊಂಡಿವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಗೆ ಹೈಕಮಾಂಡ್ ಮಟ್ಟದಲ್ಲಿ ತಾರ್ಕಿಕ ಅಂತ್ಯ ಹಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆ. ಡಿಕೆಶಿ ಬಣದ ಒತ್ತಡ ಮತ್ತು ದೆಹಲಿ ನಾಯಕರ ಭೇಟಿ: ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ….

Read More