TOP NEWS
tamil nadu congress and dmk bond break

Tamil Nadu: ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಕಟ್?

ಚೆನ್ನೈ: ತಮಿಳುನಾಡು (Tamil Nadu) ರಾಜಕಾರಣದಲ್ಲಿ ಆಡಳಿತಾರೂಢ ಡಿಎಂಕೆ (DMK) ಮತ್ತು ಕಾಂಗ್ರೆಸ್ (Congress) ಪಕ್ಷಗಳ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿರುವುದು ಈಗ ಅಧಿಕೃತವಾಗಿ ಮುನ್ನೆಲೆಗೆ ಬಂದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ನಟ ಜೋಸೆಫ್ ವಿಜಯ್ (Actor Vijay) ಅವರು ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರುವುದನ್ನು ತಡೆಯಲು ಡಿಎಂಕೆ ರೂಪಿಸಿದ್ದ ಎಲ್ಲಾ ರಹಸ್ಯ ತಂತ್ರಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಆ ಹತಾಶೆಯಿಂದಲೇ ಡಿಎಂಕೆ ಈಗ ನಾಟಕವಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಠಾಗೋರ್…

Read More
Dcm dk shivakumar and cm siddaramaiah to visit delhi cm change row

CM Change: ರಾಜಕೀಯ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ಅಂಗಳಕ್ಕೆ ಸಿದ್ದರಾಮಯ್ಯ-ಡಿಕೆಶಿ ಜೋಡಿ: ಮೇ ಅಂತ್ಯಕ್ಕೆ ದೆಹಲಿ ಪ್ರವಾಸ

ಬೆಂಗಳೂರು: ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತವನ್ನು ಪೂರೈಸುತ್ತಿದ್ದು, ಇದೇ ಹೊತ್ತಿನಲ್ಲಿ ಸಂಪುಟ ಪುನರಚನೆ ಹಾಗೂ ಮುಖಂಡತ್ವದ (CM Change) ಬದಲಾವಣೆಯ ಕಸರತ್ತುಗಳು ವೇಗ ಪಡೆದುಕೊಂಡಿವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಗೆ ಹೈಕಮಾಂಡ್ ಮಟ್ಟದಲ್ಲಿ ತಾರ್ಕಿಕ ಅಂತ್ಯ ಹಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆ. ಡಿಕೆಶಿ ಬಣದ ಒತ್ತಡ ಮತ್ತು ದೆಹಲಿ ನಾಯಕರ ಭೇಟಿ: ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ….

Read More
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
kerala vd satheesan selected as cm from congress high command

Kerala: ಕೇರಳ ಸಿಎಂ ಪಟ್ಟ ವಿ.ಡಿ. ಸತೀಶನ್ ಪಾಲು: ರೇಸ್‌ನಿಂದ ಹಿಂದೆ ಸರಿದ ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಆಫರ್?

ತಿರುವನಂತಪುರಂ: ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಮೂಲಕ ಸಿಎಂ ರೇಸ್‌ನಲ್ಲಿದ್ದ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಕ್ಷಣದಲ್ಲಿ ಹಿಂದೆ ಸರಿದಿದ್ದು, ಅವರಿಗೆ ರಾಷ್ಟ್ರಮಟ್ಟದ ಪ್ರಮುಖ ಜವಾಬ್ದಾರಿಯ ಆಫರ್ ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ವೇಣುಗೋಪಾಲ್‌ಗೆ ಎಐಸಿಸಿ ಅಧ್ಯಕ್ಷ ಪಟ್ಟ? ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ…

Read More
NEET UG Paper Leak CBI Arrests BJP Leader Dinesh Biwal

NEET-UG: ನೀಟ್ ಹಗರಣ, ರಾಜಸ್ಥಾನದಲ್ಲಿ ಬಿಜೆಪಿ ನಾಯಕನ ಬಂಧನ

ಜೈಪುರ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಸ್ಥಾನದ ಜಮ್ವಾ ರಾಮಗಢದ ಬಿಜೆಪಿ ಕಾರ್ಯಕರ್ತ ದಿನೇಶ್ ಬಿವಾಲ್ ಮತ್ತು ಆತನ ಸಹೋದರ ಮಾಂಗಿಲಾಲ್ ಬಿವಾಲ್ ಎಂಬುವವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು (SOG) ಮೊದಲು ಇವರನ್ನು ವಶಕ್ಕೆ ಪಡೆದಿತ್ತು, ನಂತರ ಪ್ರಕರಣದ…

Read More
kerala congress poster against priyanka and rahul gandhi in Wayanad

Kerala: ರಾಹುಲ್-ಪ್ರಿಯಾಂಕಾ ವಿರುದ್ಧ ತಿರುಗಿ ಬಿದ್ದ ವಯನಾಡು ಜನ

ಕೇರಳ: ಚುನಾವಣಾ ಫಲಿತಾಂಶ ಬಂದು ಹತ್ತು ದಿನ ಕಳೆದರೂ ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲ ಮುಂದುವರಿದಿದ್ದು, ಈ ನಡುವೆ ವಯನಾಡ್‌ನಲ್ಲಿ (Kerala) ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಆಕ್ರೋಶದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿವೆ. ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಈ ಪೋಸ್ಟರ್‌ಗಳ ಮೂಲಕ ಹೈಕಮಾಂಡ್‌ಗೆ ಎಚ್ಚರಿಕೆ ನೀಡಲಾಗಿದೆ. ವಯನಾಡ್‌ನ ಜಿಲ್ಲಾ ಕಾಂಗ್ರೆಸ್ ಕಚೇರಿ ಮತ್ತು ಮುಕ್ಕಂನಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಸಂಸದರ ಕಚೇರಿಯ ಮುಂದೆ…

Read More
Who is going to be next kerala cm UDF decided

Kerala: ಕೇರಳ ರಾಜಕೀಯದ ಕುತೂಹಲಕ್ಕೆ ತೆರೆ! ಯಾರು ಏರಲಿದ್ದಾರೆ ಮುಖ್ಯಮಂತ್ರಿ ಸಿಂಹಾಸನ?

ತಿರುವನಂತಪುರಂ: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ವಾರ ಕಳೆದರೂ ಬಾಕಿ ಉಳಿದಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಈಗ ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ನಂತರ, ಹೊಸ ಮುಖ್ಯಮಂತ್ರಿಯ ಹೆಸರು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ದೆಹಲಿಯಲ್ಲಿ ನಡೆದ ನಿರ್ಣಾಯಕ ಚರ್ಚೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮಾತನಾಡಿದ ಹಿರಿಯ ನಾಯಕರು, ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ…

Read More