TOP NEWS
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More
Census congress accused central government for delaying

Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…

Read More
congress suspended more leaders for supporting bjp

Congress: ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿಸಿದ ಮೂವರು ಪ್ರಭಾವಿ ನಾಯಕರ ಅಮಾನತು

ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್‌ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…

Read More
Rahul Gandhi fun incidents with collage students

Rahul Gandhi: ಜೀವನದಲ್ಲಿ ಅತಿದೊಡ್ಡ ರಿಸ್ಕ್ ಯಾವುದು?”: ರಾಹುಲ್ ಗಾಂಧಿಗೆ ವಿದ್ಯಾರ್ಥಿನಿ ನೀಡಿದ ಅಚ್ಚರಿಯ ಉತ್ತರ!

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಗಾರ್ಗಿ ಕಾಲೇಜಿಗೆ ಭೇಟಿ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದ ವೇಳೆ ನಡೆದ ತಮಾಷೆಯ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಾಷೆಯ ಉತ್ತರ ನೀಡಿದ ವಿದ್ಯಾರ್ಥಿನಿ ಸಂವಾದದ ಮಧ್ಯೆ ರಾಹುಲ್ ಗಾಂಧಿ ಅವರು ವಿದ್ಯಾರ್ಥಿನಿಯೊಬ್ಬರನ್ನು ಉದ್ದೇಶಿಸಿ, “ನಿಮ್ಮ ಜೀವನದಲ್ಲಿ ನೀವು ಮಾಡಿದ ಅತ್ಯಂತ ಅಪಾಯಕಾರಿ (ರಿಸ್ಕ್) ಕೆಲಸ ಯಾವುದು?” ಎಂದು ಪ್ರಶ್ನಿಸಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ, “ಕಾಂಗ್ರೆಸ್ ಪಕ್ಷಕ್ಕೆ…

Read More
Congress MLC Abdul jabbar clash

Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More