TOP NEWS
IB Officer Ankit Sharma Murder Case Delhi Court Hands Life Term to Former AAP Leader Tahir Hussain

AAP: ದೆಹಲಿ ದಂಗೆ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣ: ಆಪ್ ಮಾಜಿ ಮುಖಂಡ ತಾಹಿರ್ ಹುಸೇನ್‌ ಸೇರಿ ಐವರಿಗೆ ಜೀವಾವಧಿ ಶಿಕ್ಷೆ!

ನವದೆಹಲಿ: ಕಳೆದ 2020ರ ಈಶಾನ್ಯ ದೆಹಲಿ ಗಲಭೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಮ್ ಆದ್ಮಿ (AAP) ಪಕ್ಷದ ಮಾಜಿ ನಾಯಕ ತಾಹಿರ್ ಹುಸೇನ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಇಂದು ಶುಕ್ರವಾರ ಜೀವಾವಧಿ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 13 ರಂದು ಕರಕರ್‌ದೂಮಾ ನ್ಯಾಯಾಲಯವು ತಾಹಿರ್ ಹುಸೇನ್, ನಾಜಿಮ್,…

Read More
Crime Suspecting infidelity man hangs wife in Karnataka

Crime: ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ನೇಣಿಗೆ ತಳ್ಳಿ, ಆಕೆಯ ಪೋಷಕರಿಗೆ ವೀಡಿಯೊ ಕಾಲ್ ಮಾಡಿ ಕೊಲೆ ತೋರಿಸಿದ ಪಾಪಿ ಗಂಡ!

ಬಾಗಲಕೋಟೆ: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ಪತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ (Crime) ದೃಶ್ಯವನ್ನು ಪೋಷಕರಿಗೆ ವೀಡಿಯೊ ಕಾಲ್ ಮಾಡಿ ತೋರಿಸಿದ ಅಮಾನುಷ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ? ಘಟನೆಯಲ್ಲಿ 23 ವರ್ಷದ ಭಾಗ್ಯಶ್ರೀ ಜಿಗಳೂರ ಕೊಲೆಯಾದ ದುರದೃಷ್ಟಕರ ಮಹಿಳೆಯಾಗಿದ್ದು, ಆಕೆಯ ಪತಿ ಪ್ರವೀಣ ಜಿಗಳೂರ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಭಾನುವಾರ ಸಂಜೆ ಈ ದುರಂತ ನಡೆದಿದೆಪೊಲೀಸರ ಪ್ರಾಥಮಿಕ ತನಿಖೆಯ…

Read More
Crime Jail Smuggling Bid Foiled Accused Trapped by Alert Cops in Mangaluru

Crime: ಜೈಲು ಹಕ್ಕಿಗೆ ಸಿಮ್ ಸಪ್ಲೈ ಮಾಡಲು ಸ್ಕೆಚ್: ಪೊಲೀಸರ ಅಲರ್ಟ್‌ ಕಾರ್ಯಾಚರಣೆಗೆ ಪ್ಲಾನ್ ಫ್ಲಾಪ್!

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಬಳಿ ವಿಚಾರಣಾಧೀನ ಕೈದಿಯೊಬ್ಬನಿಗೆ ರಹಸ್ಯವಾಗಿ ಸಿಮ್ ಕಾರ್ಡ್‌ಗಳನ್ನು ತಲುಪಿಸಲು ಹೋದ ಮತ್ತೊಬ್ಬ (Crime) ಆರೋಪಿಯ ಜಾಲವನ್ನು ಪೊಲೀಸರು ಸಮಯಪ್ರಜ್ಞೆಯಿಂದ ಭೇದಿಸಿದ್ದಾರೆ. ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಘಟನೆಯ ಹಿನ್ನೆಲೆ ಜುಲೈ 23ರಂದು ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಯತೀಶ್ ಎ. ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಕೊಣಾಜೆಯ ವಿವಿಧ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆ ಮುಗಿಸಿ, ಆರೋಪಿಗಳನ್ನು ಮರಳಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು…

Read More
Bengaluru Shocker Men Chase Water Tanker for 4 km Smash Windows and Brutally Attack Driver

Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್‌ಗೂ ಹೆಚ್ಚು ದೂರ ಬೈಕ್‌ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…

Read More
Crime BMTC Passengers Targeted in Bengaluru Two Members of Notorious Vomit Gang Arrested

Crime: ಬೆಂಗಳೂರಲ್ಲಿ ಬಿಎಂಟಿಸಿ ಪ್ರಯಾಣಿಕರೇ ಟಾರ್ಗೆಟ್: ‘ವಾಂತಿ ಗ್ಯಾಂಗ್’ ಇಬ್ಬರು ಕಳ್ಳರು ಪೊಲೀಸರ ವಶಕ್ಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಗ್ಧ (Crime) ಸಾರ್ವಜನಿಕರನ್ನು ವಂಚಿಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಲು ಖದೀಮರು ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಿಶೇಷವಾಗಿ ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೈಚಳಕ ತೋರುತ್ತಿರುವ ‘ವಾಂತಿ ಗ್ಯಾಂಗ್’ ಮತ್ತು ಮಧ್ಯರಾತ್ರಿ ವಸತಿ ಪ್ರದೇಶಗಳಲ್ಲಿ ದರೋಡೆಗೆ ಇಳಿಯುತ್ತಿರುವ ‘ಮುಸುಕುಧಾರಿ ಕಳ್ಳರ’ ಹಾವಳಿ ನಗರದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ದಂದೆಗಳ ವಿರುದ್ಧ ಅಲರ್ಟ್ ಆಗಿರುವ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಕಟಕಟೆಗೆ ತಳ್ಳಿದ್ದಾರೆ. ಏನಿದು ‘ವಾಂತಿ ಗ್ಯಾಂಗ್’ ತಂತ್ರ?:…

Read More
Crime Massive Fraud Uncovered Agriculture Vigilance Cell Busts Fake Pesticide Racket Operating Under 12 Big Brands

Crime: ಚಿಕ್ಕಬಳ್ಳಾಪುರದಲ್ಲಿ ಹಠಾತ್ ದಾಳಿ: ಕೃಷಿ ತಜ್ಞನ ಸೋಗಿನಲ್ಲಿ ನಕಲಿ ಕೀಟನಾಶಕ ಮಾರುತಿದ್ದ ಖದೀಮ ವಶಕ್ಕೆ!

ಚಿಕ್ಕಬಳ್ಳಾಪುರ: ಪ್ರಮುಖ ಹಾಗೂ ಜನಪ್ರಿಯ ಕಂಪನಿಗಳ ಬ್ರ್ಯಾಂಡ್ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಕೀಟನಾಶಕಗಳನ್ನು ತಯಾರಿಸಿ (Crime) ಮುಗ್ಧ ರೈತರಿಗೆ ವಂಚಿಸುತ್ತಿದ್ದ ಬೃಹತ್ ದಂಧೆಯನ್ನು ಕೃಷಿ ಇಲಾಖೆಯ ಜಾಗೃತ ದಳ ಭೇದಿಸಿದೆ. ನಗರದ ವಸತಿ ಗೃಹವೊಂದರ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳ ತಂಡ, ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ಕೀಟನಾಶಕ ಹಾಗೂ ಪ್ಯಾಕಿಂಗ್ ಪರಿಕರಗಳನ್ನು ವಶಪಡಿಸಿಕೊಂಡಿದೆ. ಖೋಟಾ ಜಿಎಸ್‌ಟಿ ಬಳಸಿ ವಂಚನೆ: ಕಾಲಾವಧಿ ಮುಗಿದಿರುವ ಹಳೆಯ ಕೃಷಿ ರಾಸಾಯನಿಕಗಳನ್ನು ಅನಧಿಕೃತವಾಗಿ ಮಿಶ್ರಣ ಮಾಡಿ ಈ ನಕಲಿ ಕೀಟನಾಶಕವನ್ನು…

Read More
Shocking Domestic Crime Mumbai Woman Murders Husband with Cooker Lid After Fight Over Sarees

CRIME: ಸೀರೆ ತರಲಿಲ್ಲವೆಂದು ಪತಿಗೇ ಬಿತ್ತು ಧರ್ಮದೇಟು: ಕುಕ್ಕರ್ ಮುಚ್ಚಳದಿಂದ ಜಜ್ಜಿ, ಕತ್ತು ಹಿಸುಕಿ ಕೊಂದ ಪಾಪಿ ಪತ್ನಿ!

ಮುಂಬೈ: ಸೀರೆ ತಂದುಕೊಡಲಿಲ್ಲ ಎಂಬ (Crime) ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಪತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರದಲ್ಲಿ ನಡೆದಿದೆ. ಸೀರೆ ತರದ್ದಕ್ಕೆ ಗರಂ ಆದ ಪತ್ನಿಯು ಪ್ರೆಶರ್ ಕುಕ್ಕರ್ ಮುಚ್ಚಳದಿಂದ ಪತಿಗೆ ಮನಬಂದಂತೆ ಥಳಿಸಿ, ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂಧ 30 ವರ್ಷದ ಸುನೀತಾದೇವಿ ಹರೇರಾಮ್ ಸಿಂಗ್ ಎಂಬಾಕೆಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಮಹಿಳೆ ಮೂಲತಃ ಬಿಹಾರದ ರೋಹ್ಟಾಸ್ ಜಿಲ್ಲೆಯವಳಾಗಿದ್ದು, ಬದ್ಲಾಪುರ ಪೂರ್ವದಲ್ಲಿ ಪತಿಯೊಂದಿಗೆ ವಾಸವಾಗಿದ್ದಳು….

Read More