AAP: ದೆಹಲಿ ದಂಗೆ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣ: ಆಪ್ ಮಾಜಿ ಮುಖಂಡ ತಾಹಿರ್ ಹುಸೇನ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ!
ನವದೆಹಲಿ: ಕಳೆದ 2020ರ ಈಶಾನ್ಯ ದೆಹಲಿ ಗಲಭೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಮ್ ಆದ್ಮಿ (AAP) ಪಕ್ಷದ ಮಾಜಿ ನಾಯಕ ತಾಹಿರ್ ಹುಸೇನ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಇಂದು ಶುಕ್ರವಾರ ಜೀವಾವಧಿ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 13 ರಂದು ಕರಕರ್ದೂಮಾ ನ್ಯಾಯಾಲಯವು ತಾಹಿರ್ ಹುಸೇನ್, ನಾಜಿಮ್,…
