TOP NEWS
crime Man takes dog life for barking at wife in Bengaluru

Crime: ಹೆಂಡತಿ ಮೇಲೆ ಬೊಗಳಿದ ನಾಯಿ ಜೀವ ತೆಗೆದ ಆಸಾಮಿ

ಬೆಂಗಳೂರು:ಬೆಂಗಳೂರಿನಲ್ಲಿ (Bengaluru) ಕೇವಲ ಸಣ್ಣ ಕಾರಣವೊಂದಕ್ಕಾಗಿ ನೆರೆಯ ಮನೆಯ ಮುಗ್ಧ ನಾಯಿಯೊಂದರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಹೇಯ ಘಟನೆ ಬೆಳಕಿಗೆ (Crime) ಬಂದಿದೆ. ತಮ್ಮ ಪತ್ನಿಯ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಗೋಪಿ ಎಂಬಾತ ಮರದ ತುಂಡಿನಿಂದ ನಾಯಿಯನ್ನು ಮನಬಂದಂತೆ ಹೊಡೆದು ಗಾಯಗೊಳಿಸಿದ್ದಾನೆ. ಈ ಘಟನೆಯು ಏಪ್ರಿಲ್ 9ರಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಏನಿದು ಘಟನೆ? ಸಿಸಿಟಿವಿ ದೃಶ್ಯಗಳಲ್ಲಿ ಗೋಪಿ ನೇರವಾಗಿ ನೆರೆಯವರ ಮನೆಗೆ ನುಗ್ಗಿ, ಪ್ರವೇಶದ್ವಾರದಲ್ಲಿದ್ದ…

Read More
cyber fraud delhi police arrested accused

Cyber Fraud: ಮದುವೆ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ಅಂದರ್

ನವದೆಹಲಿ: ದೇಶಾದ್ಯಂತ ಡೇಟಿಂಗ್ ಆ್ಯಪ್‌ಗಳ ಮೂಲಕ ಮಹಿಳೆಯರನ್ನು ನಂಬಿಸಿ, ಭಾವನಾತ್ಮಕವಾಗಿ ವಂಚಿಸುತ್ತಿದ್ದ 35 ವರ್ಷದ ಕಿಲಾಡಿ ಆನಂದ್ ಕುಮಾರ್ ಎಂಬಾತನನ್ನು ದೆಹಲಿ (Cyber Fraud) ಪೊಲೀಸರು ಬಂಧಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಮಹಿಳೆಯರಿಗೆ ಮದುವೆಯ ಸುಳ್ಳು ಭರವಸೆ ನೀಡಿ 2 ಕೋಟಿ ರೂಪಾಯಿಗೂ ಅಧಿಕ ಹಣ ಪೀಕಿದ್ದ ಈತನ ಬಣ್ಣದ ಬದುಕು ಈಗ ಜೈಲು ಪಾಲಾಗಿದೆ. ಹತ್ತಾರು ಮುಖವಾಡ, ನೂರಾರು ವಂಚನೆ: ಆರೋಪಿ ಆನಂದ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹತ್ತಾರು ನಕಲಿ ಪ್ರೊಫೈಲ್‌ಗಳನ್ನು ಹೊಂದಿದ್ದ. ತಾನು ದೊಡ್ಡ…

Read More
Crime Kerala Girl who was Missing Found Dead

CRIME: ಕೇರಳ ಬಾಲಕಿ ನಾಪತ್ತೆ ಪ್ರಕರಣ, ಮೃತದೇಹ ಪತ್ತೆ

ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (15) ಅವರ ಮೃತದೇಹ ಶುಕ್ರವಾರ (Crime) ಪತ್ತೆಯಾಗಿದೆ. ಅರಿಶಿನಗುಪ್ಪೆ ಬೆಟ್ಟದ ಸಾಲಿನ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದರೊಂದಿಗೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ. ಪೋಷಕರ ಜೊತೆ ಬಂದಿದ್ದ ಬಾಲಕಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಅವರು ತಮ್ಮ ಕುಟುಂಬದ ಸುಮಾರು 40 ಮಂದಿ ಸಂಬಂಧಿಕರ ಜೊತೆ ಪ್ರವಾಸಕ್ಕೆ…

Read More
Crime dosa batter death case cops suspects parents

Crime: ಅಹಮದಾಬಾದ್ ಪುಟ್ಟ ಮಕ್ಕಳ ಸಾವು ಪ್ರಕರಣ: ದೋಸೆ ಹಿಟ್ಟಿನ ನಿಗೂಢತೆ ಬೆನ್ನತ್ತಿದ ಪೊಲೀಸರು

ಗುಜರಾತ್:‌ ಅಹಮದಾಬಾದ್‌ನ ಚಾಂದ್‌ಖೇಡಾದಲ್ಲಿ ದೋಸೆ ಸೇವಿಸಿದ ನಂತರ ಇಬ್ಬರು ಪುಟ್ಟ ಸಹೋದರಿಯರು ಮೃತಪಟ್ಟ ಘಟನೆ ಈಗ ತೀವ್ರ (Crime) ತನಿಖೆಗೆ ಒಳಪಟ್ಟಿದೆ. ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ (FSL) ತಂಡ ಹರಸಾಹಸ ಪಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವು ಮೃತ ಮಕ್ಕಳ ಮನೆಗೆ ಭೇಟಿ ನೀಡಿ, ಅಂದು ಬಳಸಿದ್ದ ಪಾತ್ರೆಗಳು, ಬಟ್ಟೆಗಳು, ಚಾಪೆ ಹಾಗೂ ಮಕ್ಕಳಿಗೆ ನೀಡಲಾಗಿದ್ದ ಔಷಧಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ. ಏನಿದು ಘಟನೆ?…

Read More
Crime nanjangud swami missing case big twist

CRIME: ಪ್ರೀತಿಗೆ ಅಡ್ಡಿಯಾದ ಸ್ನೇಹಿತನ ಬರ್ಬರ ಹತ್ಯೆ, ಆರೋಪಿಗಳು ಅಂದರ್

ನಂಜನಗೂಡು: ಫೆಬ್ರವರಿಯಿಂದ ಕಾಣೆ ಆಗಿದ್ದ ನಂಜನಗೂಡಿನ (Crime) ದೇವೇರಮ್ಮನಹಳ್ಳಿ ಪಾಳ್ಯದ ಸ್ವಾಮಿ ಎನ್ನುವವರ ಪ್ರಕರಣದಲ್ಲಿ ಟ್ವಿಸ್ಟ್‌ ಸಿಕ್ಕಿದ್ದು, ಸ್ನೇಹಿತರೇ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಆನಂದ.ಎಸ್ ಅವರ ನೇತೃತ್ವದಲ್ಲಿ ಈ ಪ್ರಕರಣವನ್ನ ಪೊಲೀಸರು ಬೇದಿಸುವಲ್ಲಿ ಯಶಸ್ವಿ ಆಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ದಿನಾಂಕ 04.03.2026 ರಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವೀರಮ್ಮನಹಳ್ಳಿಪಾಳ್ಯ ಗ್ರಾಮದ ಸವಿತಾ ಎಂಬುವವರು ನಂಜನಗೂಡು ಗ್ರಾಮಾಂತರ ಪೊಲೀಸ್…

Read More
Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More
Crime hunsur police arrested 2 people and seized drugs

Crime: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ (Crime) ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.  ಇಬ್ಬರು ಆರೋಪಿಗಳ ಬಂಧನ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ತರ ನಗರ ಪಾಲಿಕೆ…

Read More