mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read More
Crime 3 Delivery Agents Beat Businessman To Death

Crime: ಉದ್ಯಮಿ ಮೇಲೆ ಫುಡ್‌ ಡೆಲಿವರಿ ಬಾಯ್‌ಗಳ ಹಲ್ಲೆ, ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ನವದೆಹಲಿ: ರಾತ್ರಿ ಪಾರ್ಟಿಗೆ ಹೋಗಿದ್ದ 36 ವರ್ಷದ ಉದ್ಯಮಿಯೊಬ್ಬರನ್ನು ಮೂವರು ಫುಡ್‌ ಡೆಲಿವರಿ ಬಾಯ್‌ಗಳು ಹಲ್ಲೆ ಮಾಡಿ ಕೊಲೆ ಮಾಡಿರುವ ಪ್ರಕರಣ ದೆಹಲಿಯ (Crime) ಕನ್ನಾಟ್ ಪ್ಲೇಸ್‌ನಲ್ಲಿ ನಡೆದಿದೆ. ಜನವರಿ 3 ರಂದು ನಡೆದಿದ್ದ ಘಟನೆ ಜನವರಿ 3 ರ ರಾತ್ರಿ ಈ ಘಟನೆ ನಡೆದಿದ್ದುಮ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೇ, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಉದ್ಯಮಿ ಶಿವಂ ಗುಪ್ತಾ ಎರಡು ವಾರಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ…

Read More
Crime astrologer kamalakar bhatt arrested

Crime: ಅನೈತಿಕ ಸಂಬಂಧ ಕೊಲೆಗೆ ಸ್ಕೆಚ್‌, ಖ್ಯಾತ ಜ್ಯೋತಿಷಿ ಅರೆಸ್ಟ್‌

ಕಾರವಾರ: ಮಹಿಳೆಯ ಜೊತೆ ಅನೈತಿಕ (Crime) ಸಂಬಂಧದ ವಿಚಾರವಾಗಿ ಖ್ಯಾತಿ ಜ್ಯೋತಿಷಿ ಕಮಲಾಕರ್​ ಭಟ್ (Kamalakar Bhatt) ಅವರನ್ನ ಪೊಲೀಸರು ಬಂಧನ ಮಾಡಿದ್ದಾರೆ. ಗಂಡನ ಕೊಲೆಗೆ ಸ್ಕೆಚ್‌ ಹಾಕಿದ್ದ ಮಹಿಳೆ ಮಾಹಿತಿಗಳ ಪ್ರಕಾರ, ಮಹಿಳೆಯ ಜೊತೆ ಕಮಲಾಕರ್​ ಭಟ್ ಅವರಿಗೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಮಹಿಳೆಯ ಪತಿ ಅಡ್ಡಿ ಆಗಿದ್ದ, ಹಾಗಾಗಿ ಗಂಡನನ್ನ ಕೊಲೆ ಮಾಡಲು ಆ ಮಹಿಳೆ ಪ್ಕ್ಯಾನ್‌ ಮಾಡಿದ್ದಳು. ಆದರೆ ಈ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಗಂಡನ ಬದಲು ಆತನನ್ನ…

Read More
Viral video Noida Man arrested for giving Flying Kisses To Women

Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಭೂಪ ಅರೆಸ್ಟ್

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು,  ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…

Read More
uttarpradesh gyms under scanner after women allege forced conversion

Conversion: ಜಿಮ್‌ ಸೋಗಿನಲ್ಲಿ ಮತಾಂತರ ಆರೋಪ, ಉತ್ತರಪ್ರದೇಶದಲ್ಲಿ ಆರೋಪಿಗಳ ಬಂಧನ

ಉತ್ತರ ಪ್ರದೇಶ: ಜಿಮ್‌ಗಳ ಸೋಗಿನಲ್ಲಿ ಅಕ್ರಮವಾಗಿ ಧಾರ್ಮಿಕ ಮತಾಂತರ (Conversion) ಮಾಡುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೆಳಕಿಗೆ ಬಂದಿದ್ದು, ಈ ವಿಚಾರವಾಗಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡಿದ್ದಾರೆ. 4 ಜನ ಆರೋಪಿಗಳ ಬಂಧನ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಲ್ಲಿಯವರೆಗೆ ಐದು ಜನರನ್ನು ಬಂಧಿಸಿದ್ದಾರೆ ಮತ್ತು ಜಿಲ್ಲೆಯಾದ್ಯಂತ ಕನಿಷ್ಠ ಐದು ಫಿಟ್‌ನೆಸ್ ಕೇಂದ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಾಹಿತಿಗಳ ಪ್ರಕಾರ ಮೊದಲ ಪ್ರಕರಣದಲ್ಲಿ, ಜಿಮ್ ತರಬೇತಿಯ ನೆಪದಲ್ಲಿ ಆಮಿಷವೊಡ್ಡಲಾಗಿದೆ. ಅಲ್ಲದೇ, ಲೈಂಗಿಕ ಶೋಷಣೆ ಮಾಡಿದ್ದಲ್ಲದೇ, ಬ್ಲ್ಯಾಕ್‌ಮೇಲ್ ಮಾಡಲಾಗಿದೆ…

Read More
Crime congress leader assaulted common man in vijayapura

Crime: ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ, ಕಾಂಗ್ರೆಸ್‌ ಮುಖಂಡನ ಮೇಲೆ ದೂರು ದಾಖಲು

ವಿಜಯಪುರ: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್‌ ಮುಖಂಡ ದರ್ಪ ತೋರಿಸಿದ ಘಟನೆ ಬೆನ್ನಲ್ಲೆ‌ ವಿಜಯಪುರದಲ್ಲೂ (Crime) ದಬ್ಬಾಳಿಕೆ ಮಾಡಲಾಗಿದ್ದು, ಕಾಂಗ್ರೆಸ್‌ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಪುರಸಭೆ ಕಛೇರಿ ಆವರಣದಲ್ಲಿ ಜನರ ಎದುರೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ಪುರಸಭೆ ಕಾಂಗ್ರೆಸ್ ಸದಸ್ಯ ಹನೀಫುಲ್ಲಾ, ಸಹೋದರ ಹಲ್ಲೆ ಮಾಡಿರುವ ಆರೋಪ ಕೇಳಿ…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More