Shocking News diesel smuggling gang found in belagavi

Shocking News: ರಾಜ್ಯದಲ್ಲಿ ಡೀಸೆಲ್‌ ಸ್ಮಗ್ಲಿಂಗ್‌ ದಂಧೆ, ಪೊಲೀಸರ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್‌ ಸಮಾಚಾರ

ಬೆಳಗಾವಿ: ನಾವು ಬಂಗಾರ ಕಳ್ಳಸಾಗಣಿಕೆಯ ಬಗ್ಗೆ ಕೇಳಿರುತ್ತೇವೆ. ಇತ್ತೀಚೆಗಷ್ಟೇ ನಟಿ ರನ್ಯಾ ರಾವ್‌ ಪ್ರಕರಣ ಇದಕ್ಕೆ ಬಹಳ ಉತ್ತಮವಾದ ಉದಾಹರಣೆ. ಹೀಗಿರುವಾಗ ರಾಜ್ಯದಲ್ಲಿ ಡಿಸೇಲ್‌ ಸ್ಮಗ್ಲಿಂಗ್‌ ಆಗುತ್ತಿರುವ ಆಘಾತಕಾರಿ (Shocking News) ವಿಚಾರ ಬೆಳಕಿಗೆ ಬಂದಿದೆ. ಗಲ್ಫ್ ದೇಶದಿಂದ ಡಿಸೇಲ್ ಸ್ಮಗ್ಲಿಂಗ್ ಚಿನ್ನದ ಹಾಗೆಯೇ ಗಲ್ಫ್ ಕಂಟ್ರಿಗಳಿಂದ ರಾಜ್ಯಕ್ಕೆ ಡಿಸೇಲ್ ಸ್ಮಗ್ಲಿಂಗ್ ಆಗುತ್ತಿದ್ದು, ಅಕ್ರಮವಾಗಿ ಖದೀಮರು ತೈಲ ಉತ್ಪನ್ನಗಳ ಸ್ಮಗ್ಲಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಇದೀಗ ಬಯಲಾಗಿದ್ದು, ಕೇಂದ್ರ, ರಾಜ್ಯ ‌ಸರ್ಕಾರಕ್ಕೆ ತೈಲದಿಂದ ಬರುವ ಕೋಟಿ ಕೋಟಿ…

Read More
Actor Dileep acquittal in the 2017 malayalam actress assault case

Actor Dileep: 2017ರ ನಟಿ ಅಪಹರಣ ಪ್ರಕರಣ, ಸಾಕ್ಷಿ ಅಭಾವ ಹಿನ್ನೆಲೆ ನಟ ದಿಲೀಪ್‌ ಖುಲಾಸೆ

ಬೆಂಗಳೂರು: ಮಲಯಾಳಂನ ಜನಪ್ರಿಯ ನಟಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದಿಲೀಪ್‌ (Actor Dileep) ಅವರನ್ನ ಕೋರ್ಟ್‌ ಖುಲಾಸೆ ಮಾಡಿದ್ದು, ಸರಿಯಾದ ಸಾಕ್ಷಿಗಳು ಲಭಿಸದ ಕಾರಣ ಕೋರ್ಟ್‌ ಈ ಆದೇಶ ನೀಡಿದೆ ಎನ್ನಲಾಗಿದೆ. ಏನಿದು ಪ್ರಕರಣ? 2017ರ ಫೆಬ್ರವರಿ 17ರ ರಾತ್ರಿ ಮಲಯಾಳಂ ನಟಿಯೊಬ್ಬರು ತ್ರಿಶೂರ್ ನಿಂದ ಕೊಚ್ಚಿಗೆ ತಮ್ಮ ಕಾರಿನಲ್ಲಿ ಚಿತ್ರೀಕರಣಕ್ಕಾಗಿ ಪ್ರಯಾಣಿ ಮಾಡುತ್ತಿದ್ದರು. ಈ ಸಮಯದಲಲಿ ಮಾರ್ಗಮಧ್ಯೆ ಅವರ ಕಾರನ್ನು ಹಿಂಬಾಲಿಸಿದ ದುಷ್ಕರ್ಮಿಗಳ ಗುಂಪೊಂದು, ಕಾರನ್ನು ಅಡ್ಡಗಟ್ಟಿ ಒಳನುಗ್ಗಿತ್ತು. ಚಲಿಸುತ್ತಿದ್ದ ಕಾರಿನಲ್ಲೇ ಸುಮಾರು ಎರಡು…

Read More