TOP NEWS
Crime ketan Agarwal case coops seek lie detector test for Siya

Crime: ಕೇತನ್ ಅಗರ್ವಾಲ್ ಹತ್ಯೆ ಕೇಸ್: ಆರೋಪಿ ಸಿಯಾ ಗೋಯಲ್‌ಗೆ ಸುಳ್ಳು ಪತ್ತೆ ಪರೀಕ್ಷೆ

ಪುಣೆ: ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿರುವ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿರುವ, ಮೃತನ ಭಾವಿ ಪತ್ನಿ ಸಿಯಾ ಗೋಯಲ್‌ಗೆ (Crime) ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಅನುಮತಿ ಕೋರಿ ಪುಣೆ ಪೊಲೀಸರು ಗುರುವಾರ (ಜುಲೈ 2) ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತ್ಯಕ್ಷದರ್ಶಿಗಳು ಅಥವಾ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದು ಯಾರು ಎಂಬುದಕ್ಕೆ ನಿಖರವಾದ ಸಾಕ್ಷ್ಯಾಧಾರಗಳು ಸಿಗದೇ…

Read More
Viral video young girl reading how to kill men book in metro shocks internet

Viral Video: ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ ಈ ಮೆಟ್ರೋ ವಿಡಿಯೋ; ಆಕೆ ಕೈಲಿದ್ದ ಪುಸ್ತಕದ ಹಿಂದಿನ ರಹಸ್ಯವೇನು?

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ಮಹಿಳೆಯೊಬ್ಬರು ‘ಹೌ ಟು ಕಿಲ್ ಮೆನ್’ (ಪುರುಷರನ್ನು ಕೊಲ್ಲುವುದು ಹೇಗೆ) ಎಂಬ ವಿಲಕ್ಷಣ ಹೆಸರಿನ ಪುಸ್ತಕವನ್ನು ಓದುತ್ತಿರುವ ವಿಡಿಯೋವೊಂದು ಇತ್ತೀಚೆಗೆ (Viral Video) ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಕೇವಲ ಪುಸ್ತಕದ ಶೀರ್ಷಿಕೆಯಿಂದಾಗಿಯೇ ಈ ಸಾಮಾನ್ಯ ದೃಶ್ಯವೀಗ ಇಂಟರ್ನೆಟ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 1.9 ಕೋಟಿಗೂ ಹೆಚ್ಚು ವೀವ್ಸ್ ಸುಮಾರು 1.9 ಕೋಟಿಗೂ ಹೆಚ್ಚು ವೀಕ್ಷಣೆ ಹಾಗೂ 4 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿರುವ ಈ ಕ್ಲಿಪ್‌ಗೆ…

Read More
Neha case accused bail plea rejected

Neha Case: ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್‌ಗೆ ಮತ್ತಷ್ಟು ಬಿಗಿಬಿದ್ದ ಕಾನೂನು ಉರುಳು

ಹುಬ್ಬಳ್ಳಿ ಮೂಲದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Case) ಅವರ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್‌ಗೆ ಕಾನೂನಿನ ಸಂಕೋಲೆ ಮತ್ತಷ್ಟು ಬಿಗಿಯಾಗಿದೆ. ಹಂತಕನಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಮೃತಳ ತಂದೆ ನಿರಂತರವಾಗಿ ಆಗ್ರಹಿಸುತ್ತಿದ್ದಾರೆ. ಈ ನಡುವೆ, ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠವು ಮೂರನೇ ಬಾರಿಗೆ ತಿರಸ್ಕರಿಸಿದೆ. ಕೆಳ ನ್ಯಾಯಾಲಯಗಳೂ ಸೇರಿದಂತೆ ಒಟ್ಟಾರೆಯಾಗಿ ಇದು ಐದನೇ ಬಾರಿಗೆ ಆತನಿಗೆ ಜಾಮೀನು ನಿರಾಕರಿಸಲ್ಪಟ್ಟಂತಾಗಿದೆ. ಹೈಕೋರ್ಟ್‌ನಿಂದಲೂ ಹಿನ್ನಡೆ ಅನುಭವಿಸಿರುವ ಫಯಾಜ್‌ಗೆ ಸದ್ಯ ಜೈಲಿನಿಂದ…

Read More
crime yadgiri bank scam president takes life by writing death note

Crime: ಯಾದಗಿರಿ ಸಹಕಾರಿ ಬ್ಯಾಂಕ್ ಹಗರಣಕ್ಕೆ ದುರಂತ ಅಂತ್ಯ: ಅಧ್ಯಕ್ಷ ಬಸನಗೌಡ ಆತ್ಮಹತ್ಯೆ!

ಯಾದಗಿರಿ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದ ಕೋಟ್ಯಂತರ ರೂಪಾಯಿ ಆರ್ಥಿಕ ಹಗರಣವು ಇದೀಗ ದುರಂತ ಅಂತ್ಯ (Crime) ಕಂಡಿದೆ. ಶಹಾಪುರ ನಗರದ ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಬಸನಗೌಡ ವೆಂಕಟರೆಡ್ಡಿ ಮಾಲಿ ಪಾಟೀಲ (64) ಅವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಸಾಲದ ಅಕ್ರಮ ಹಾಗೂ ಗ್ರಾಹಕರ ಆಕ್ರೋಶವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಜಿಲ್ಲಾದ್ಯಂತ ತೀವ್ರ ಸಂಚಲನ ಮೂಡಿಸಿದೆ. ಏನಿದು ಪ್ರಕರಣ? ಮಾತೋಶ್ರೀ ಹೇಮರಡ್ಡಿ…

Read More
shocking tamil nadu woman made delivery by seeing youtube video lost life

Shocking: ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ; ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಸಾವು

ತಿರುಪುರ್: ಯೂಟ್ಯೂಬ್ (YouTube) ವಿಡಿಯೋ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿರುವ (Shocking) ಧೃತಿಗೆಡಿಸುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ. ಹಿಂದಿನ ಹೆರಿಗೆಯ ವೇಳೆ ಆದ ಸಿಜೇರಿಯನ್ (C-Section) ಕಹಿ ನೆನಪಿನಿಂದಾಗಿ ಆಕೆ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏನಿದು ಪ್ರಕರಣ? ತಿರುಪುರ್ ಜಿಲ್ಲೆಯ ಉತ್ತಕುಳಿ ಸಮೀಪದ ಪುಂಜೈ ತಲವಾಯಿಪಾಳ್ಯಂ ನಿವಾಸಿ ಶಶಿಕಲಾ (32) ಜೂನ್ 24ರ ಮುಂಜಾನೆ ಮನೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ…

Read More
Actress Krishi thapanda goes back without seeing friend last rituals

Krishi Thapanda: ಸ್ನೇಹಿತನ ಕೊನೆಯ ದರ್ಶನ ಸಿಗದೆ ಚಿತಾಗಾರದಲ್ಲೇ ಕಣ್ಣೀರು ಸುರಿಸಿದ ನಟಿ ಕೃಷಿ ತಾಪಂಡ

ಬೆಂಗಳೂರು: ತಮ್ಮ ನಿವಾಸದಲ್ಲೇ ನೇಣಿಗೆ ಶರಣಾದ ಆಪ್ತ ಗೆಳೆಯ ವೈಶಾಕ್ ಅವರ ಪಾರ್ಥಿವ ಶರೀರವನ್ನು ಕೊನೆಯ ಬಾರಿಗೆ ನೋಡಲು ಬಂದ ನಟಿ ಕೃಷಿ ತಾಪಂಡ (Krishi Thapanda) ಅವರಿಗೆ ಗೆಳೆಯನ ಮುಖ ವೀಕ್ಷಿಸುವ ಸೌಭಾಗ್ಯ ಸಿಗದೆ ಅತ್ಯಂತ ಭಾವುಕರಾಗಿ ವಾಪಸ್ ತೆರಳಿದ್ದಾರೆ. ನೋವಿನಿಂದ ಹೋದ ನಟಿ ವೈಶಾಕ್ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗಾಗಿ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರಕ್ಕೆ ನಟಿ ಕೃಷಿ ತಾಪಂಡ ಭೇಟಿ ನೀಡಿದ್ದರು. ಆದರೆ ಅಲ್ಲಿನ ಕೊನೆಕ್ಷಣದ ಪರಿಸ್ಥಿತಿ ಅಥವಾ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಅವರಿಗೆ ಮೃತರ…

Read More
Actress Krishi thapanda reaction about friend vaishak death

Krishi Thapanda: ಉದ್ಯಮಿ ವೈಶಾಖ್ ಸಾವು ಪ್ರಕರಣ: ಆತ್ಮಹತ್ಯೆಗೂ ಮುನ್ನ ನಟಿ ಕೃಷಿ ತಾಪಂಡಗೆ ಬಂದಿತ್ತು ಮೆಸೇಜ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಘಟನೆ ಸಂಭವಿಸಿದ ಸಂದರ್ಭದ ಸಂಪೂರ್ಣ ವಿವರಗಳನ್ನು ಸ್ವತಃ ನಟಿ ಕೃಷಿ ತಾಪಂಡ ಅವರೇ ಪೊಲೀಸರ ಮುಂದೆ ಪ್ರಸ್ತಾಪಿಸಿದ್ದು, ಸಾವಿಗೂ ಮುನ್ನ ನಡೆದ ಮೊಬೈಲ್ ಸಂಭಾಷಣೆಯ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ. ಪೊಲೀಸ್ ಮೂಲಗಳ ಪ್ರಕಾರ, ವೈಶಾಖ್ ಈ ತೀವ್ರ ನಿರ್ಧಾರ ಕೈಗೊಳ್ಳುವ ಮುನ್ನ ನಟಿ ಕೃಷಿ…

Read More