TOP NEWS
crime nada bomb blast in uttar kannada 8 house damaged accused escaped

Crime: ಮನೆಯಲ್ಲಿ ಶೇಖರಿಸಿದ್ದ ನಾಡಬಾಂಬ್ ಸ್ಫೋಟ; 8 ಮನೆಗಳಿಗೆ ಹಾನಿ, ತಲೆಮರೆಸಿಕೊಂಡ ಮಾಲೀಕ

ಉತ್ತರ ಕನ್ನಡ: ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಭಾನುವಾರ ಭೀಕರ ಸ್ಫೋಟವೊಂದು ಸಂಭವಿಸಿದೆ. ಗ್ರಾಮದ ನಿವಾಸಿಯಾದ ವಾಸುದೇವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಇಡಲಾಗಿದ್ದ ಸ್ಫೋಟಕ ವಸ್ತುಗಳು ಏಕಾಏಕಿ ಸಿಡಿದಿದ್ದೇ ಈ ದುರ್ಘಟನೆಗೆ ಕಾರಣ (Crime) ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ವಾಸುದೇವ ಅವರ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿರುವುದಲ್ಲದೆ ಸುತ್ತಮುತ್ತಲಿನ ಸುಮಾರು ಎಂಟು ಮನೆಗಳ ಗೋಡೆ ಮತ್ತು ಮೇಲ್ಛಾವಣಿಗಳಿಗೆ ಹಾನಿಯಾಗಿದೆ. ಹಳ್ಳಿಯಲ್ಲಿ ಏಕಾಏಕಿ ಗುಡುಗಿನಂತಹ ಭಾರಿ ಶಬ್ದ ಕೇಳಿಬರುತ್ತಿದ್ದಂತೆ ಗ್ರಾಮಸ್ಥರು ದಿಕ್ಕೆಟ್ಟು ಓಡಿದ್ದು, ಇಡೀ ಪ್ರದೇಶದಲ್ಲಿ ಸದ್ಯ…

Read More
Crime NEET aspirant takes his life after

Crime: ನೀಟ್ ಮರುಪರೀಕ್ಷೆಗೆ ಮುನ್ನವೇ ಘೋರ ದುರಂತ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಘಾಜಿಯಾಬಾದ್: ದೇಶಾದ್ಯಂತ ಜೂನ್ 21ರಂದು ನೀಟ್ ಮರುಪರೀಕ್ಷೆ ನಡೆಯಲು ಇನ್ನು ಕೇವಲ ಎರಡೇ ದಿನ ಬಾಕಿ ಇರುವಾಗ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಅತ್ಯಂತ ಬೇಸರದ (Crime) ಘಟನೆಯೊಂದು ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಜತಿನ್ ಕುಮಾರ್ ಎಂಬ ಯುವಕ ಪ್ರತಾಪ್ ವಿಹಾರ್‌ನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಆತ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕೊನೆಯ ವಿಡಿಯೋ ಈಗ ಲಭ್ಯವಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More
crime pune Godman Abused Woman for many years arrested

Crime: ದೇವರೆಂದು ನಂಬಿಸಿ ವಿಕೃತಿ: ಪುಣೆಯಲ್ಲಿ ಮಹಿಳೆಗೆ ಕರೆಂಟ್ ಶಾಕ್ ಕೊಟ್ಟು, ಮೂತ್ರ ಕುಡಿಸಿದ್ದ ನಕಲಿ ಸ್ವಾಮೀಜಿ ಅರೆಸ್ಟ್!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಆಶೀರ್ವಾದ ಹಾಗೂ ಆಧ್ಯಾತ್ಮದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಸುದೀರ್ಘ ಕಾಲ ಭೀಕರ ದೌರ್ಜನ್ಯ ಎಸಗುತ್ತಿದ್ದ ನಕಲಿ ಬಾಬಾನ (Crime) ಅಸಲಿ ಮುಖವಾಡ ಕಳಚಿಬಿದ್ದಿದೆ. ತಾನು ಸಾಕ್ಷಾತ್ ದೇವರ ಅವತಾರ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಎಂಬಾತನನ್ನು ಪುಣೆ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಈತ ಹಾಗೂ ಇವನ ಸಹಚರರು ಸೇರಿ ನೊಂದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿ, ಎಲೆಕ್ಟ್ರಿಕ್ ಶಾಕ್ ನೀಡಿ ಜೀವರಕ್ಷಕ ಯಾತನೆ ಕೊಟ್ಟಿರುವ ದಿಗಿಲು…

Read More
crime Kumkum Bhagya actor Sanchita Ugale takes her life

Crime: ಕಿರುತೆರೆ ನಟಿ ಸಂಚಿತಾ ಉಗಾಳೆ ಸಾವು; ಕೊನೆಯ ರೀಲ್ಸ್‌ನಲ್ಲಿ ನಟಿಸಿದ್ದ ನಟಿ ಇನ್ನು ನೆನಪು ಮಾತ್ರ

ಮುಂಬೈ: ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ ‘ಕುಂಕುಮ್ ಭಾಗ್ಯ’ ಮತ್ತು ‘ವಾಗ್ಲೆ ಕಿ ದುನಿಯಾ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ (22) ಅವರು ಭಾನುವಾರ (ಜೂನ್ 14) ಸಂಜೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಈ ಘಟನೆ ಇಡೀ ಟಿವಿ ಉದ್ಯಮ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.́ ನೇಣು ಬಿಗಿದುಕೊಂಡು ಆತ್ಮಹತ್ಯೆ ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ನಲಸೋಪಾರಾ ಈಸ್ಟ್‌ನ ಆಚೋಲೆ ಗ್ರಾಮದ ಸಾಯಿ ಸಂತೋಷಿ ಬಿಲ್ಡಿಂಗ್‌ನಲ್ಲಿರುವ ತಮ್ಮ ಮನೆಯಲ್ಲಿ ಈ ಘಟನೆ…

Read More
Crime big twist in ex army man death case wife killed for insurance amount

Crime: ಬೆಳಗಾವಿ ಕ್ರೈಂ ಟ್ವಿಸ್ಟ್: ಆಸ್ಪತ್ರೆಯಲ್ಲೇ ನಿವೃತ್ತ ಯೋಧನಿಗೆ ಸ್ಲೋ ಪಾಯ್ಸನ್?

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಡಗೇರಿ ಗ್ರಾಮದಲ್ಲಿ ನಡೆದಿದ್ದ ಮಾಜಿ ಸೈನಿಕ ಸಂದೀಪ ಮಾಂಜರಿ ಅವರ ನಿಗೂಢ ಸಾವಿನ ಪ್ರಕರಣವು ಇಡೀ ರಾಜ್ಯವೇ ಬೆಚ್ಚಿಬೀಳುವಂತಹ (Crime) ತಿರುವು ಪಡೆದುಕೊಂಡಿದೆ. ಕೇವಲ ಎರಡು ಕೋಟಿ ರೂಪಾಯಿ ಭಾರಿ ಮೊತ್ತದ ಇನ್ಶೂರೆನ್ಸ್ ಹಣವನ್ನು ಲೂಟಿ ಮಾಡಲು ಮತ್ತು ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ತಾವೇ ಸ್ಕೆಚ್ ಹಾಕಿ ಕೊಂದಿದ್ದಾರೆ ಎಂಬ ಗಂಭೀರ ಆರೋಪ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಕೇಳಿಬಂದಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಮಣ್ಣು ಮಾಡಲಾಗಿದ್ದ…

Read More
raichur woman hit man who tried to assault her public

Raichur: ರಾಯಚೂರು ಬಸ್ ನಿಲ್ದಾಣದಲ್ಲಿ ಚುಡಾಯಿಸಿದವನಿಗೆ ಸಾರ್ವಜನಿಕರ ಮುಂದೆಯೇ ಚಳಿ ಬಿಡಿಸಿದ ವೀರನಾರಿ!

ರಾಯಚೂರು: ಒಂಟಿ ಮಹಿಳೆಯರನ್ನು ಕಂಡು ವಿಕೃತ ಆನಂದ ಪಡುವ ರೋಮಿಯೋಗಳಿಗೆ ರಾಯಚೂರು (Raichur) ನಗರದ ನಡುಬೀದಿಯಲ್ಲೇ ಮಹಿಳೆಯೊಬ್ಬರು ಚಾಮುಂಡೇಶ್ವರಿಯಂತೆ ಧಾವಿಸಿ ತಕ್ಕ ಪಾಠ ಕಲಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ತನ್ನ ಮುಜುಗರಕ್ಕೆ ಕಾರಣವಾದ ಪೋಕರಿಯ ಕಣ್ಣುಗಳಿಗೆ ಕ್ಷಣಮಾತ್ರದಲ್ಲಿ ಮೆಣಸಿನಕಾಯಿ ಪುಡಿ ಚೆಲ್ಲಿ, ಆತ ಚೀರಾಡುವಾಗಲೇ ಮರದ ದಂಡೆಯಿಂದ ಮನಬಂದಂತೆ ಥಳಿಸಿ ಇಡೀ ಸಾರ್ವಜನಿಕ ವಲಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಖಾರದ ಪುಡಿ ಎರಚಿದ ಮಹಿಳೆ ನಗರದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ರಾಜು ಬೊಮ್ಮನಾಳ ಎಂಬ ವ್ಯಕ್ತಿ ಅಲ್ಲಿ ನಿಂತಿದ್ದ…

Read More