TOP NEWS
Crime 15 years boy lost life after eating watermelon

Crime: ಕಲ್ಲಂಗಡಿ ಸೇವಿಸಿ ಮತ್ತೊಂದು ಬಲಿ: ಮುಂಬೈ ಬೆನ್ನಲ್ಲೇ ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು, ಹಣ್ಣು ತಿನ್ನುವ ಮುನ್ನ ಎಚ್ಚರ!

ರಾಯ್‌ಪುರ: ಬೇಸಿಗೆಯ ಬಿಸಿಗೆ ತಂಪಾದ ಕಲ್ಲಂಗಡಿ ಸೇವಿಸುವ ಮುನ್ನ ಈಗ ಹತ್ತಾರು ಬಾರಿ ಯೋಚಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬೈನಲ್ಲಿ ಸಂಭವಿಸಿದ ಸಾಮೂಹಿಕ ಸಾವುಗಳ ಬೆನ್ನಲ್ಲೇ, ಛತ್ತೀಸ್‌ಗಢದ ಜಾಂಜ್‌ಗೀರ್-ಚಂಪಾ ಜಿಲ್ಲೆಯಲ್ಲೂ ಕಲ್ಲಂಗಡಿ ಹಣ್ಣು ತಿಂದ 15 ವರ್ಷದ ಬಾಲಕನೊಬ್ಬ (Crime) ಮೃತಪಟ್ಟಿದ್ದಾನೆ. ಹಣ್ಣು ಸೇವಿಸಿದ ಇತರ ಮೂವರು ಮಕ್ಕಳು ಅಸ್ವಸ್ಥರಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕತ್ತರಿಸಿಟ್ಟ ಹಣ್ಣು ಯಮನಾಗಿದ್ದು ಹೇಗೆ? ಜಾಂಜ್‌ಗೀರ್-ಚಂಪಾ ಜಿಲ್ಲೆಯ ಘುರ್ಕೋಟ್ ಗ್ರಾಮದ ಅಖಿಲೇಶ್ ಧಿವರ್ (15) ಎಂಬ ಬಾಲಕ ಮದುವೆ ಕಾರ್ಯಕ್ರಮಕ್ಕಾಗಿ…

Read More
Crime tollywood actor bharath and cinematographer sai trilok lost life

Crime: ಟಾಲಿವುಡ್‌ನಲ್ಲಿ ಶೋಕ ಸಾಗರ: ಭೀಕರ ಅಪಘಾತಕ್ಕೆ ಬಲಿಯಾದ ನಟ ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್!

ಹೈದರಾಬಾದ್: ತೆಲುಗು ಚಿತ್ರರಂಗದ ಭರವಸೆಯ ನಟ, ಖ್ಯಾತ ಯೂಟ್ಯೂಬರ್ ಭರತ್ ಕಾಂತ್ ಹಾಗೂ ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ (Crime) ಅಪಘಾತದಲ್ಲಿ ಬಲಿಯಾಗಿದ್ದಾರೆ. ಯೌವನದ ಹೊಸ್ತಿಲಲ್ಲಿದ್ದ ಈ ಇಬ್ಬರೂ ಪ್ರತಿಭೆಗಳು ಕೇವಲ 31ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಸಿನಿಮಾ ಪ್ರೇಮಿಗಳಲ್ಲಿ ತೀವ್ರ ನೋವುಂಟು ಮಾಡಿದೆ. ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಕಾರು ನೆಹರು ಔಟರ್ ರಿಂಗ್ ರೋಡ್‌ನಲ್ಲಿ ಈ ಭೀಕರ ಘಟನೆ ನಡೆದಿದೆ. ಎಕ್ಸಿಟ್ ನಂಬರ್ 12ರ ಸಮೀಪ ಭರತ್…

Read More
road mishap 5 lost life due to Hayabusa speeding

Road Mishap: 5 ಜನರ ಬಲಿ ಪಡೆದ ಸೂಪರ್‌ ಬೈಕ್‌ ಸ್ಪೀಡ್‌, ತೆಲಂಗಾಣದಲ್ಲಿ ಭೀಕರ ಘಟನೆ

ಹೈದರಾಬಾದ್: ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪಾಲಕೊಂಡ (‌Crime) ಬೈಪಾಸ್ (Road Mishap) ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 140 ಕಿ.ಮೀ ವೇಗದಲ್ಲಿ ಅತೀ ವೇಗವಾಗಿ ಬಂದ ಸುಜುಕಿ ಹಯಾಬುಸಾ ಸೂಪರ್ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಯುವಕರು ತಡರಾತ್ರಿ ನಡೆಸುತ್ತಿದ್ದ ಕಾನೂನುಬಾಹಿರ ಬೈಕ್ ರೇಸಿಂಗ್ ಈ ಸಾವಿಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರಿಂದ ತನಿಖೆ ಆರಂಭ ಡಿಕ್ಕಿಯ…

Read More
Crime deadly accident in koppal 4 lost life

Crime: ಭೀಕರ ಆಸಿಡ್‌ ದಾಳಿಯಲ್ಲಿ ಅಂತ್ಯವಾದ ಕೌಟುಂಬಿಕ ಕಲಹ

ಹುಬ್ಬಳ್ಳಿಯಲ್ಲಿ ನಾದಿನಿಯರ ಫೋಟೋ ತೆಗೆಯುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಆ್ಯಸಿಡ್ ದಾಳಿಯಲ್ಲಿ (Crime) ಅಂತ್ಯವಾಗಿದೆ. ಆರು ತಿಂಗಳ ಹಸುಗೂಸು ಸೇರಿದಂತೆ ಕುಟುಂಬದ ಐವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಘಟನೆಯ ವಿವರ: ತಾರಿಹಾಳದ ವಾಜಪೇಯಿ ನಗರದ ನಿವಾಸಿ ಸುರೇಶ್ ಬೈಲ್ ಪತ್ತಾರ ಎಂಬಾತ ತನ್ನ ನಾದಿನಿಯರ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಇದಕ್ಕೆ ಪತ್ನಿ ರಾಜೇಶ್ವರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ದಂಪತಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಿಟ್ಟಿಗೆದ್ದ…

Read More
Karnataka Extends Deadline for Submitting Residential OC and CC Until August 15

Crime: ಮಹಿಳಾ ಸುರಕ್ಷತೆಯಲ್ಲಿ ಕುಸಿದ ಬೆಂಗಳೂರು: ದೇಶದ ಮೆಟ್ರೋ ನಗರಗಳ ಪೈಕಿ ಸಿಲಿಕಾನ್ ಸಿಟಿಗೆ 3ನೇ ಸ್ಥಾನ

ಬೆಂಗಳೂರು: ತಾಂತ್ರಿಕ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು ಮಹಿಳೆಯರ ವಿರುದ್ಧದ ಅಪರಾಧ (Crime) ಪ್ರಕರಣಗಳಲ್ಲಿ ಆತಂಕಕಾರಿ ಬೆಳವಣಿಗೆಯನ್ನು ದಾಖಲಿಸಿದೆ. 2024ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ (NCRB) ವರದಿಯ ಅನ್ವಯ, ದೇಶದ 19 ಪ್ರಮುಖ ಮಹಾನಗರಗಳ ಪೈಕಿ ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ದಾಖಲೆಯಾದ ದೌರ್ಜನ್ಯದ ವಿವರ: ಈ ಪಟ್ಟಿಯಲ್ಲಿ ದೆಹಲಿ ಮತ್ತು ಮುಂಬೈ ನಗರಗಳು ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದರೆ, ಬೆಂಗಳೂರು ನಂತರದ ಸ್ಥಾನದಲ್ಲಿದೆ. 2024ರ ಅವಧಿಯಲ್ಲಿ ನಗರದಲ್ಲಿ…

Read More
crime police arrested a gang for thefting in bus

Crime: ಮಕ್ಕಳಿಂದ ವಾಂತಿ ನಾಟಕವಾಡಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ವಶಕ್ಕೆ!

ಹೊಸಕೋಟೆ: ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಅವರ ಮೈಮೇಲಿನ ಒಡವೆಗಳನ್ನು (Crime) ಲೂಟಿ ಮಾಡುತ್ತಿದ್ದ ಕುಪ್ಪಂ ಮೂಲದ ಗ್ಯಾಂಗ್‌ನ ಪ್ರಮುಖ ಆರೋಪಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ವಿಶಿಷ್ಟ ಶೈಲಿ: ಈ ಗ್ಯಾಂಗ್ ಕಳ್ಳತನಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿತ್ತು. ಬಸ್ಸಿನಲ್ಲಿ ಪ್ರಯಾಣಿಸುವಾಗ ಈ ತಂಡದ ಸದಸ್ಯರು ತಮ್ಮೊಂದಿಗಿದ್ದ ಮಗುವಿಗೆ ವಾಂತಿ ಬರುತ್ತಿದೆ ಎಂದು ನಾಟಕವಾಡುತ್ತಿದ್ದರು. ಮಗುವಿನ ಅಸ್ವಸ್ಥತೆ ನೋಡಿ ಪ್ರಯಾಣಿಕರು ಸಹಾಯಕ್ಕೆ ಬಂದಾಗ ಅಥವಾ ಅವರ…

Read More
shocking 55 minor pregnant girl scanning took place

Shocking: ಮಂಡ್ಯದಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ: ಒಂದೇ ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರ ಸ್ಕ್ಯಾನಿಂಗ್!

ಮಂಡ್ಯ: ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇ, ಮಂಡ್ಯ ನಗರದ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಕಳೆದ ಒಂದು ವರ್ಷದಲ್ಲಿ 55 ಅಪ್ರಾಪ್ತ ಬಾಲಕಿಯರು ಗರ್ಭಿಣಿ ಸ್ಕ್ಯಾನಿಂಗ್ ಮಾಡಿಸಿಕೊಂಡಿರುವ ಗಂಭೀರ ವಿಚಾರ (Shocking) ಬಯಲಾಗಿದೆ. ಜಾಗೃತ ದಳದ ಅಧಿಕಾರಿಗಳು ನಡೆಸಿದ ಮಿಂಚಿನ ದಾಳಿಯ ವೇಳೆ ಈ ಆಘಾತಕಾರಿ ಅಂಕಿಅಂಶಗಳು ಲಭ್ಯವಾಗಿವೆ. ದಾಖಲೆಗಳ ಪರಿಶೀಲನೆ ವೇಳೆ ಸತ್ಯ ದರ್ಶನ: ಉಪ ಲೋಕಾಯುಕ್ತರ ಸೂಚನೆಯಂತೆ ಮಂಡ್ಯದ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ತಹಸೀಲ್ದಾರ್ ವಿಶ್ವನಾಥ್ ಮತ್ತು ಆರೋಗ್ಯ…

Read More