Basavaraj Bommai slams state government over cylinder fake information

Basavaraj Bommai: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ…

Read More
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More