TOP NEWS
Good news Cm Siddaramaiah increased DA of government employs and pensioner

CM Siddaramaiah: ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸತ್ಕಾರ: ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ, ಇಂದಿನಿಂದಲೇ ಜಾರಿ!

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸಿಹಿ ಸುದ್ದಿ ನೀಡಿದ್ದಾರೆ. ನೌಕರರ ತುಟ್ಟಿಭತ್ಯೆಯನ್ನು (DA) ಮೂಲ ವೇತನದ ಶೇ. 1.50 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಶೇಷವೆಂದರೆ, ಈ ಪರಿಷ್ಕೃತ ದರವು ಜನವರಿ 1, 2026ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 14.25 ರಿಂದ 15.75ಕ್ಕೆ ಏರಿಕೆ 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಈ ಹೆಚ್ಚಳದ ಲಾಭ ದೊರೆಯಲಿದೆ….

Read More