TOP NEWS
UT khader warned engineers regarding road mishaps in rainy season

UT Khader: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ: ಮಳೆಗಾಲದ ಅನಾಹುತ ತಡೆಗೆ ಹಳ್ಳಿ ಹಳ್ಳಿಗೂ ವಿಶೇಷ ಕಣ್ಗಾವಲು, ರಸ್ತೆ ದುರಸ್ತಿಗೆ ಗಡುವು!

ಮಂಗಳೂರು: ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಬಹುದಾದ ಯಾವುದೇ ಮಾದರಿಯ ಪ್ರಕೃತಿ ವಿಕೋಪಗಳನ್ನು ಎದುರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಪರಸ್ಪರ ಕೈಜೋಡಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಚಿವ ಯು.ಟಿ. ಖಾದರ್ (UT Khader) ಆದೇಶಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಜೀವ ರಕ್ಷಣೆ ಮತ್ತು ಆಪತ್ಕಾಲದ ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳು ಕೇವಲ…

Read More
Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read More