Dam Level: ಕಾವೇರಿ ಕೊಳ್ಳದಲ್ಲಿ ಮತ್ತೆ ಜಲಕ್ಷಾಮದ ಕಿಡಿ, ಹೀಗಿದೆ ಜಲಾಶಯಗಳ ಮಟ್ಟ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿ ಭೀಕರ ಬರಗಾಲದ ನೆರಳು ಆವರಿಸುತ್ತಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಹೊಸ ಆದೇಶ ನೀಡಿದೆ. ಆದರೆ, ರಾಜ್ಯದ ಪ್ರಮುಖ ಜಲಾಶಯಗಳೇ ತಳ ಹಿಡಿಯುತ್ತಿರುವಾಗ (Dam Level) ತಮಿಳುನಾಡಿಗೆ ನೀರು ಬಿಡುವುದು ಹೇಗೆ ಎಂಬ ಯಕ್ಷಪ್ರಶ್ನೆ ಈಗ ಎದುರಾಗಿದೆ. ಒಣಗುತ್ತಿದೆ ಕಾವೇರಿ ಕೊಳ್ಳ:…
