by election davangere internal conflict in congress

By Election: ಸಮರ್ಥ್ ಮಲ್ಲಿಕಾರ್ಜುನ್‌ಗೆ ಜಯ; ಕಾಂಗ್ರೆಸ್ ಆಂತರಿಕ ಬಣಗಳ ನಡುವೆ ಪ್ರತಿಷ್ಠೆಯ ಸಮರ!

ದಾವಣಗೆರೆ: ದಾವಣಗೆರೆ ದಕ್ಷಿಣ (By Election) ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಕಾಂಗ್ರೆಸ್‌ನ ಸಮರ್ಥ್ ಮಲ್ಲಿಕಾರ್ಜುನ್ ಅವರು ಸುಮಾರು 7,000 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಈ ಗೆಲುವು ಕೇವಲ ಅಭ್ಯರ್ಥಿಯ ಯಶಸ್ಸಷ್ಟೇ ಅಲ್ಲದೆ, ರಾಜ್ಯ ಕಾಂಗ್ರೆಸ್ ಘಟಕದ ಪ್ರಭಾವಿ ನಾಯಕರ ನಡುವಿನ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಿದೆ. ರಿಜ್ವಾನ್-ಸಲೀಂ ಕಾರ್ಯತಂತ್ರಕ್ಕೆ ಯಶಸ್ಸು; ಜಮೀರ್ ಬಣಕ್ಕೆ ಮುಖಭಂಗ? ಸಮರ್ಥ್ ಅವರ ಈ ವಿಜಯವು ಶಾಸಕ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಅವರ ಬಣಕ್ಕೆ ಸಂದ ದೊಡ್ಡ ಜಯ ಎಂದು ವಿಶ್ಲೇಷಿಸಲಾಗುತ್ತಿದೆ….

Read More
Davangere by election Samarth shyamanuru wins

By Election: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಮೊಮ್ಮಗನ ಭರ್ಜರಿ ಎಂಟ್ರಿ: ಬಿಜೆಪಿಗೆ ಶಾಕ್ ನೀಡಿದ ಸಮರ್ಥ್!

ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ (By Election) ಸಮರ್ಥ್ ಶಾಮನೂರು ಭರ್ಜರಿ ಜಯ ದಾಖಲಿಸಿದ್ದಾರೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಈ ಗೆಲುವಿನ ಮೂಲಕ ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಪಾರುಪತ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಜಯದ ಸುದ್ದಿ ತಿಳಿಯುತ್ತಿದ್ದಂತೆಯೇ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಸೋಲಿನ ಭೀತಿಯಿಂದ ಗೆಲುವಿನ ನಗೆಯತ್ತ: ರೋಚಕ ಮತ…

Read More
davangere and bagalkote by election voting percentage information

By Election: ದಾವಣಗೆರೆ-ಬಾಗಲಕೋಟೆ ಉಪಚುನಾವಣೆ, ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಮತದಾನ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ಬಾಗಲಕೋಟೆಯಲ್ಲಿ ಶೇ. 54.82 ಹಾಗೂ ದಾವಣಗೆರೆಯಲ್ಲಿ ಶೇ. 49.66 ರಷ್ಟು ದಾಖಲೆ ಪ್ರಮಾಣದ ಮತದಾನವಾಗಿದೆ. ಆರಂಭದಲ್ಲಿ ಮಂದಗತಿಯಲ್ಲಿದ್ದ ಪ್ರಕ್ರಿಯೆಯು ಮಧ್ಯಾಹ್ನವಾಗುತ್ತಿದ್ದಂತೆ ವೇಗ ಪಡೆದುಕೊಂಡಿದ್ದು, ಮತದಾರರು ಬಿಸಿಲನ್ನೂ ಲೆಕ್ಕಿಸದೆ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ….

Read More
Karnataka By Election congress high command decision is final says dk shivakumar

By Election: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ (By Election) ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  ಮುಖ್ಯಮಂತ್ರಿಗಳ ಜೊತೆ ಚರ್ಚೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು…

Read More