TOP NEWS
CJP protest day 7 wishes Dharmendra Pradhan on birthday and asks gifts

CJP: ಶಿಕ್ಷಣ ಸಚಿವ ಪ್ರಧಾನ್‌ಗೆ ಸಹಿ ಹಾಕಿ ಕೊಡಿ, ನಾವೇ ರಾಜೀನಾಮೆ ಪತ್ರ ಕಳುಹಿಸುತ್ತೇವೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ7 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಶುಕ್ರವಾರ ಸಚಿವರ ಜನ್ಮದಿನದಂದೇ ಅವರಿಗೆ ವಿನೂತನವಾಗಿ ಟಾಂಗ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ವೈಟ್‌ಬೋರ್ಡ್ ಮೇಲೆ “ಹ್ಯಾಪಿ ಬರ್ತ್‌ಡೇ ಪ್ರಧಾನ್,…

Read More
cbse minister dhamendra pradhan took responsibility

CBSE: ಸಿಬಿಎಸ್‌ಇ ಆನ್‌-ಸ್ಕ್ರೀನ್ ಮೌಲ್ಯಮಾಪನ ಗೊಂದಲ: ತಾಂತ್ರಿಕ ದೋಷ ನಿವಾರಣೆಗೆ ಐಐಟಿ ತಜ್ಞರ ನೆರವು

ನವದೆಹಲಿ: ಸಿಬಿಎಸ್‌ಇ (CBSE) ಜಾರಿಗೆ ತಂದಿರುವ ಹೊಸ ಆನ್‌-ಸ್ಕ್ರೀನ್ ಮಾರ್ಕಿಂಗ್ (OSM) ಡಿಜಿಟಲ್ ಮೌಲ್ಯಮಾಪನ ಪದ್ಧತಿಯ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಈ ವಿವಾದದ ಕುರಿತು ಮೌನ ಮುರಿದಿದ್ದಾರೆ. ಈ ಇಡೀ ಗೊಂದಲದ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿರುವ ಅವರು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪದೋಷಗಳು ಕಂಡುಬಂದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು…

Read More
Education minister Dharmendra Pradhan on AI and development

Dharmendra Pradhan: 80 ಕೋಟಿ ಜನರಿಗೆ ಅಗತ್ಯ ವೃತ್ತಿಪರ ತರಬೇತಿ: ಧರ್ಮೇಂದ್ರ ಪ್ರಧಾನ್‌

ನವದೆಹಲಿ: ಶಿಕ್ಷಣ ವಲಯದಲ್ಲಿ   ಕೃತಕ ಬುದ್ಧಿಮತ್ತೆಯ ಬಳಕೆಯನ್ನು  ಸಕ್ರಿಯವಾಗಿ ಬಲಪಡಿಸಲು  ಸರ್ಕಾರ  ಸಕಲ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ  ದೆಹಲಿಯಲ್ಲಿ ಎರಡು ದಿನಗಳ  ಭಾರತ್  ಬೋಧನ್  ಎಐ ಸಮಾವೇಶ  ಉದ್ದೇಶಿಸಿ ಅವರು, ಎಐ  ವಲಯದಲ್ಲಿ  ರಾಷ್ಟ್ರ ಸಶಕ್ತ ಮತ್ತು  ಸಮೃದ್ಧ ಪ್ರತಿಭೆಗಳನ್ನು ಹೊಂದಿದೆ ಎಂದರು.  ಮೂರನೇ ತರಗತಿಯಿಂದ ಸ್ನಾತಕೋತ್ತರ ಸಂಶೋಧನೆ ಹಂತದವರೆಗೆ ಎಐ ಅನ್ನು ನಾವೀನ್ಯತೆಯ  ಮಾದರಿ ಹಾಗೂ  ಸಂಪರ್ಕ ಕಾರ್ಯತಂತ್ರವಾಗಿ   ಅಳವಡಿಸಲಾಗುವುದು. ಅಲ್ಲದೇ, …

Read More