TOP NEWS
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More