one nation one election concept is not good for country says dk shivakumar

DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್‌ ನೇಷನ್‌, ಒನ್‌ ಎಲೆಕ್ಷನ್‌) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…

Read More
Dcm dk shivakumar and cm siddaramaiah to visit delhi cm change row

CM Change: ರಾಜಕೀಯ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ಅಂಗಳಕ್ಕೆ ಸಿದ್ದರಾಮಯ್ಯ-ಡಿಕೆಶಿ ಜೋಡಿ: ಮೇ ಅಂತ್ಯಕ್ಕೆ ದೆಹಲಿ ಪ್ರವಾಸ

ಬೆಂಗಳೂರು: ಮೇ 20ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಮೂರು ವರ್ಷಗಳ ಆಡಳಿತವನ್ನು ಪೂರೈಸುತ್ತಿದ್ದು, ಇದೇ ಹೊತ್ತಿನಲ್ಲಿ ಸಂಪುಟ ಪುನರಚನೆ ಹಾಗೂ ಮುಖಂಡತ್ವದ (CM Change) ಬದಲಾವಣೆಯ ಕಸರತ್ತುಗಳು ವೇಗ ಪಡೆದುಕೊಂಡಿವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಗೆ ಹೈಕಮಾಂಡ್ ಮಟ್ಟದಲ್ಲಿ ತಾರ್ಕಿಕ ಅಂತ್ಯ ಹಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆ. ಡಿಕೆಶಿ ಬಣದ ಒತ್ತಡ ಮತ್ತು ದೆಹಲಿ ನಾಯಕರ ಭೇಟಿ: ಇತ್ತೀಚೆಗಷ್ಟೇ ಉಪಮುಖ್ಯಮಂತ್ರಿ ಡಿ.ಕೆ….

Read More
There is no change in cm Siddaramaiah post basaraja rayareddy confirms

Congress: “2028ರ ತನಕ ಸಿದ್ದರಾಮಯ್ಯ ಅವರೇ ಸಿಎಂ”: ನಾಯಕತ್ವ ಬದಲಾವಣೆ ಚರ್ಚೆಗೆ ಬಸವರಾಜ ರಾಯರೆಡ್ಡಿ ಬ್ರೇಕ್!

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗೊಂದಲಗಳಿಗೆ ಶಾಸಕ ಬಸವರಾಜ ರಾಯರೆಡ್ಡಿ ತೆರೆ ಎಳೆದಿದ್ದಾರೆ. ಪ್ರಸ್ತುತ ಅವಧಿ ಮುಗಿಯುವವರೆಗೂ, ಅಂದರೆ 2028ರ ತನಕ ಸಿದ್ದರಾಮಯ್ಯ (Congress) ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿಎಲ್‌ಪಿ ಸಭೆ ನಡೆದಿಲ್ಲ: ಕೊಪ್ಪಳದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಾಯರೆಡ್ಡಿ, ಮುಂಬರುವ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಆಡಳಿತ ನಡೆಯಲಿದೆ. ಒಂದು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆಯ ನಿರ್ಧಾರ ಕೈಗೊಳ್ಳಬೇಕಿದ್ದರೆ, ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ…

Read More
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More
modi cabinet should scarifies first not people says DK Shivakumar

DK Shivakumar: ಜನರಿಗೆ ಬುದ್ಧಿ ಹೇಳುವ ಮುನ್ನ ನಿಮ್ಮ ಸಚಿವರು ಬಸ್‌ ಹತ್ತಲಿ”: ಪ್ರಧಾನಿ ಮೋದಿಗೆ ಡಿ.ಕೆ. ಶಿವಕುಮಾರ್‌ ನೇರ ಸವಾಲು!

ಬೆಂಗಳೂರು: ಪೆಟ್ರೋಲ್‌ ಬಳಕೆ ತಗ್ಗಿಸಿ ಹಾಗೂ ಬಂಗಾರ ಕೊಳ್ಳುವುದನ್ನು ನಿಲ್ಲಿಸಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜನರ ವೈಯಕ್ತಿಕ ಬದುಕು ಮತ್ತು ಸಂಪ್ರದಾಯಗಳ ಬಗ್ಗೆ ಮಾತನಾಡುವ ಮುನ್ನ ಕೇಂದ್ರ ಸರ್ಕಾರ ವಾಸ್ತವ ನೆಲೆಗಟ್ಟಿನಲ್ಲಿ ಯೋಚಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿನ್ನದ ಮೇಲಿನ ನಿರ್ಬಂಧಕ್ಕೆ ಆಕ್ಷೇಪ ದೇಶದಲ್ಲಿ ಚಿನ್ನ ಮತ್ತು ಇಂಧನ ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್‌,…

Read More