d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
DK Shivakumar meeting with central minister Rajnath singh

DK Shivakumar: ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ನಿರ್ಮಾಣ ನಿರ್ಬಂಧ ಸಡಿಲಿಕೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಗಳೂರು ನಗರದಲ್ಲಿನ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಎತ್ತರದ ನಿರ್ಬಂಧಗಳು ನಗರದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನವದೆಹಲಿಯಲ್ಲಿ ಸಕಾರಾತ್ಮಕ ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮಾಹಿತಿ ನೀಡಿದ ಡಿಸಿಎಂ ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಧಿಸಲಾಗುತ್ತಿರುವ…

Read More
DK Shivakumar social media post about GBA north budget

DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. 108 ಕೋಟಿ ಆದಾಯದ ನಿರೀಕ್ಷೆ ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು…

Read More
Karnataka By Election congress high command decision is final says dk shivakumar

By Election: ವಿಧಾನಸಭೆ ಉಪಚುನಾವಣೆ: ಹೈಕಮಾಂಡ್‌ ತೀರ್ಮಾನ ಅಂತಿಮ: ಡಿಕೆ ಶಿವಕುಮಾರ್

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ (By Election) ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.  ಮುಖ್ಯಮಂತ್ರಿಗಳ ಜೊತೆ ಚರ್ಚೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಚುನಾವಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನದಂತೆ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More