TOP NEWS
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
DK Shivakumar meeting with Bengaluru mlas regarding GBA budget

DK Shivakumar: ಜಿಬಿಎ ಬಜೆಟ್‌ ಬಗ್ಗೆ ಶಾಸಕರ ಜೊತೆ ಡಿಕೆಶಿ ಸಭೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳ ಪ್ರಸಕ್ತ ಸಾಲಿನ ಆಯವ್ಯಯದ ಪೂರ್ವಭಾವಿ ಸಿದ್ಧತೆ ಕುರಿತು ಬೆಂಗಳೂರಿನ ಶಾಸಕರ ಜತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಯಾರೆಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು? ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದರು, ಶಾಸಕರು ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ವಿಶೇಷ ಆಯುಕ್ತ ಮುನೀಶ್…

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More
DK Shivakumar talks about government development programs

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…

Read More
DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More
Dcm DK Shivakumar meeting with high command leaders in delhi

DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಕಾಲವೇ ಉತ್ತರ ನೀಡಲಿದೆ ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಶಾಸಕರಿಂದ ಸಭೆ  ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ…

Read More