TOP NEWS
Eviction of street vendors is a collective government decision not an individual one CM DK Shivakumar

DK Shivakumar: ಬೀದಿ ವ್ಯಾಪಾರಿಗಳ ತೆರವು ಸರ್ಕಾರದ ಸಾಮೂಹಿಕ ತೀರ್ಮಾನ, ಯಾರದ್ದೋ ವೈಯಕ್ತಿಕ ನಿರ್ಧಾರವಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸಮರ್ಥನೆ

ಬೆಳಗಾವಿ: ಬೆಂಗಳೂರಿನಲ್ಲಿ ಸದ್ಯ ನಡೆಯುತ್ತಿರುವ ಬೀದಿ ಬದಿ ವ್ಯಾಪಾರಿಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದು ಯಾವುದೇ ಒಬ್ಬ ಸಚಿವರ ವೈಯಕ್ತಿಕ ತೀರ್ಮಾನವಲ್ಲ. ಬದಲಿಗೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸರ್ಕಾರ ಕೈಗೊಂಡಿರುವ ಸಾಮೂಹಿಕ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಾಸಕರ ಸಭೆಯ ಒಮ್ಮತದ ತೀರ್ಮಾನ: ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, “ಬೀದಿಬದಿ ವ್ಯಾಪಾರಿಗಳ ಸಮಸ್ಯೆ ಮತ್ತು…

Read More
Be aware that people are observing us DK Shivakumar tells party workers and leaders

DK Shivakumar: ಜನ ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಎಚ್ಚರದಲ್ಲಿ ಕೆಲಸ ಮಾಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಮೈ ಮರೆಯಬಾರದು ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ…

Read More
I am not ready to accept excuses when it comes to development says CM DK Shivakumar

DK Shivakumar: ಅಭಿವೃದ್ಧಿ ವಿಚಾರದಲ್ಲಿ ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ಡಿಕೆ ಶಿವಕುಮಾರ್

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ , ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು. ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಸಿಎಂ ಹೇಳಿದ್ದೇನು? ಸರ್ವರನ್ನೂ ಒಳಗೊಂಡ…

Read More
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಕುಮಾರಸ್ವಾಮಿ ಟೀಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ಆರೋಪ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಈ ಅಕ್ರಮದ ಹಿಂದೆ ಸರ್ಕಾರದ ಕೈವಾಡವಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದುವರಿಸುವುದು ಅಥವಾ ರದ್ದುಗೊಳಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯೇ ಹೊರತು ಸರ್ಕಾರದ ಕೆಲಸವಲ್ಲ ಎಂದಿರುವ ಅವರು,…

Read More
Monsoon Session of Parliament to Begin After Completion of SIR Process

DK Shivakumar: SIR ಪ್ರಕ್ರಿಯೆ ಮುಗಿದ ನಂತರ ಮುಂಗಾರು ಅಧಿವೇಶನ: ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ,…

Read More
Karnataka Extends Deadline for Submitting Residential OC and CC Until August 15

DK Shivakumar: ರಾಜ್ಯದ ವಸತಿ ಕಟ್ಟಡ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್: ಓಸಿ, ಸಿಸಿ ದಾಖಲೆ ಸಲ್ಲಿಕೆ ಅವಧಿ ಆಗಸ್ಟ್ 15 ರವರೆಗೆ ವಿಸ್ತರಣೆ!

ಬೆಂಗಳೂರು: ರಾಜ್ಯದ ಲಕ್ಷಾಂತರ ಮನೆ ಹಾಗೂ ಅಪಾರ್ಟ್‌ಮೆಂಟ್ ಮಾಲೀಕರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಟ್ಟಡಗಳ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಮತ್ತು ಕಮೆನ್ಸ್‌ಮೆಂಟ್ ಸರ್ಟಿಫಿಕೇಟ್ (CC) ಒದಗಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಮುಂಬರುವ ಆಗಸ್ಟ್ 15 ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಟ್ಟಡಗಳ ಮಾಲೀಕತ್ವ ಹಾಗೂ ನಿರ್ಮಾಣ ಪೂರ್ಣಗೊಂಡಿರುವ ಅಧಿಕೃತ ದಾಖಲೆಗಳ (ಓಸಿ-ಸಿಸಿ)…

Read More
CM DK Shivakumar Orders Top Treatment for Quarry Blast Victims FIR Registered Against Owners for Negligence

DK Shivakumar: ರಾಮನಗರ ಕಲ್ಲು ಕ್ವಾರಿ ದುರಂತ: 7 ಕಾರ್ಮಿಕರು ದಾರುಣ ಸಾವು; ಆಸ್ಪತ್ರೆಗೆ ಸಿಎಂ ಭೇಟಿ, ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು!

ರಾಮನಗರ: ಜಿಲ್ಲೆಯ ಮಾದಾಪಟ್ಟಣದ ಸಮೀಪವಿರುವ ಕಲ್ಲು ಕ್ವಾರಿಯೊಂದರಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತದ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇನ್ನುಳಿದ ಕಾರ್ಮಿಕರನ್ನು ಬೆಂಗಳೂರಿನ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ವಿಧಾನಸೌಧದಲ್ಲಿ ಪ್ರಮುಖ ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆಯೇ ನೇರವಾಗಿ ಆಸ್ಪತ್ರೆಗೆ ಧಾವಿಸಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಯಾವುದೇ ಲೋಪವಿಲ್ಲದೆ ಅತ್ಯಾಧುನಿಕ ಚಿಕಿತ್ಸೆ ಕಲ್ಪಿಸುವಂತೆ ವೈದ್ಯಕೀಯ ಸಿಬ್ಬಂದಿಗೆ…

Read More