R Ashok Targets Congress Government After Own MLA Alleges 7 percent Cut Money in KRIDL

R Ashok: KRIDL‌ನಲ್ಲಿ ಕಮಿಷನ್ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪಗಳು ಜೋರಾಗಿದ್ದು, ಈ ಬಾರಿ ಸ್ವಪಕ್ಷೀಯ ಶಾಸಕರೇ ನೀಡಿರುವ ಲಿಖಿತ ದೂರು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮಂಗಳೂರಿನ ಕೆಆರ್‌ಐಡಿಎಲ್ (KRIDL) ವಿಭಾಗದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ (R Ashok) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ…

Read More
Appropriate Reward for Farmers Sacrifice CM dk shivakumar Hands Over Title Deeds

DK Shivakumar: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಕಾರಂತ ಬಡಾವಣೆ ಭೂ ಸಂತ್ರಸ್ತರಿಗೆ ಪರಿಹಾರ ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರು ಮತ್ತು ರೈತರಿಗೆ ನಿವೇಶನ ಪತ್ರಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ನಗರದ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಭಾಗವಹಿಸಿ, 600ಕ್ಕೂ ಹೆಚ್ಚು ರೈತರು ಹಾಗೂ ಭೂಮಾಲೀಕರಿಗೆ ನಿವೇಶನ ಹಕ್ಕುಪತ್ರಗಳನ್ನು ಹಸ್ತಾಂತರಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರ…

Read More
Adani Just a Contractor Says Priyank Kharge Amid BJP Criticism

Priyank Kharge: ಅದಾನಿ ನಮಗೆ ಕೇವಲ ಕಾಂಟ್ರಾಕ್ಟರ್ ಅಷ್ಟೇ, ಉದ್ಯಮಿ ಭೇಟಿ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಗೌತಮ್ ಅದಾನಿ ಅವರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಭೇಟಿ ಮಾಡಿ ಸಭೆ ನಡೆದಿರುವುದು ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ವಿರೋಧ ಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಾಡುತ್ತಿರುವ ಟೀಕೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ನಮಗೆ ನಿಯಮಗಳು ಮತ್ತು ರಾಜ್ಯದ ಅಭಿವೃದ್ಧಿ ಯೋಜನೆಯಷ್ಟೇ ಮುಖ್ಯ. ನಮ್ಮ ಪಾಲಿಗೆ ಅದಾನಿ ಎನ್ನುವವರು ಕೇವಲ…

Read More
BJP Defamation Case High Court Reserves Verdict on Siddaramaiah and DK Shivakumar Petition

High Court: ಕಾಂಗ್ರೆಸ್ ಜಾಹೀರಾತು ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ‘ಹಿಂದಿನ ಬಿಜೆಪಿ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (High Court) ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಅಸಮಾಧಾನ ವ್ಯಕ್ತಪಡಿಸಿದ ಪೀಠ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜಕೀಯ…

Read More
Karnataka CM DK Shivakumar Directs Officials to Set Up Dedicated Commission for Adivasi and Nomadic Communities

DK Shivakumar: ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಆದೇಶ

ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆದೇಶ ಹೊರಡಿಸಿದ್ದಾರೆ. ಆಯೋಗ ರಚಿಸುವ ಭರವಸೆ ನೀಡಿದ್ದ ಸಿಎಂ ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ….

Read More
Land Acquisition Delay Bidadi Farmers Submit Memorandum to CM Demanding Final Notification

Bidadi: ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ರೆಡ್ ಜೋನ್ ನಿಂದ ನಮಗೆ ಮುಕ್ತಿ ಬೇಕು, ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬಿಡದಿ ರೈತರ ಮನವಿ

ಬೆಂಗಳೂರು: “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ (Bidadi) ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ತಮ್ಮ ಕಷ್ಟವನ್ನ ಸಿಎಂಗೆ ವಿವರಿಸಿದ ರೈತರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ…

Read More
Lets All Work Together as Team Karnataka CM DK Shivakumar Calls for Unity

DK Shivakumar: ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಕರೆ ಕೊಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು. “ನಮ್ಮನ್ನು ಸೇರಿದಂತೆ ರಾಜ್ಯದ ಜನರ ಸೇವೆ…

Read More