Come and see the ground reality in Karnataka DK Shivakumar extends open invitation to Tamil Nadu CM Vijay

DK Shivakumar: ಕರ್ನಾಟಕದ ವಾಸ್ತವ ಸ್ಥಿತಿ ಬಂದು ನೋಡಿ!; ತಮಿಳುನಾಡು ಸಿಎಂ ವಿಜಯ್‌ಗೆ ಮುಕ್ತ ಆಹ್ವಾನ ನೀಡಿದ ಡಿ.ಕೆ. ಶಿವಕುಮಾರ್!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಇತ್ತೀಚಿನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮೆಟ್ಟಿಲೇರಲು ಕರ್ನಾಟಕ ಸರ್ಕಾರ ಗಂಭೀರ ಸಿದ್ಧತೆ ನಡೆಸಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ಹರಿಸಬೇಕು ಎಂದು ಜುಲೈ 30ರ ಬುಧವಾರ ಬೆಳಗ್ಗೆಯಿಂದ ಅನ್ವಯವಾಗುವಂತೆ ಸಮಿತಿಯು ಹೊರಡಿಸಿರುವ ಆದೇಶಕ್ಕೆ ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ….

Read More
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Karnataka Mining Department Shaken Up 80% Staff Shunted as CM Approves Mega Transfer of 160 Officers

DK Shivakumar: ದಶಕಗಳ ಠಿಕಾಣಿಗೆ ಬ್ರೇಕ್: ಗಣಿ ಇಲಾಖೆಯ ಶೇ. 80ರಷ್ಟು ಸಿಬ್ಬಂದಿಗೆ ಎತ್ತಂಗಡಿ ಭಾಗ್ಯ, ಅಧಿಕಾರಿಗಳು ಶಾಕ್!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ಏಕಸ್ವಾಮ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಡಳಿತಾತ್ಮಕ ಚಾಟಿ ಬೀಸಿದ್ದಾರೆ. ಒಂದೇ ಸ್ಥಳದಲ್ಲಿ ವರ್ಷಗಟ್ಟಲೆ ಠಿಕಾಣಿ ಹೂಡಿದ್ದ ಇಲಾಖೆಯ ಶೇಕಡಾ 80 ರಷ್ಟು ಸಿಬ್ಬಂದಿಯನ್ನು ಎತ್ತಂಗಡಿ ಮಾಡುವ ಮೂಲಕ ಸರ್ಕಾರ ಬೃಹತ್ ಸರ್ಜರಿ ನಡೆಸಿದೆ. ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಾದರಿಯಲ್ಲಿ ಒಟ್ಟು 160 ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು…

Read More
Peoples Lives and Rights Matter More Than Politics Says dk shivakumar

DK Shivakumar: ನಿಮ್ಮ ಮತ- ನಿಮ್ಮ ಬದುಕು: ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ: ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಚಾಲನೆ ನೀಡಿದರು. “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ…

Read More
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ರೈತರಿಗೆ ಸಿಎಂ ವಿಶೇಷ ಮನವಿ, ರಾಜಕೀಯಕ್ಕೆ ಬಲಿ ಆಗಬೇಡಿ ಎಂದ ಡಿಕೆಶಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರತಿಭಟನಾ ನಿರತ ರೈತರಲ್ಲಿ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಧರಣಿ ಹಾಗೂ ಹೋರಾಟಗಳನ್ನು ಕೈಬಿಟ್ಟು ಸ್ವಂತ ಬದುಕನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೋರಿದರು. ಕೆಲವು ರಾಜಕೀಯ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ರೈತರನ್ನು ದಾಳವಾಗಿ ಬಳಸಿ ಬಲಿ ಕೊಡುತ್ತಿವೆ, ಹೀಗಾಗಿ ಅನ್ನದಾತರು ಯಾರದ್ದೋ ರಾಜಕೀಯಕ್ಕೆ ಬಲಿಯಾಗಬಾರದು ಎಂದು ಎಚ್ಚರಿಸಿದರು. ಬಿಡದಿ ಯೋಜನೆ ಕುರಿತು ಪರಿಶೀಲಿಸಲು…

Read More
Will Not Acquire Land from Farmers Forcibly CM DK Shivakumar

DK Shivakumar: ರೈತರಿಂದ ಬಲವಂತವಾಗಿ ಜಮೀನು ಪಡೆಯಲ್ಲ: ಸಿಎಂ

ಬೆಂಗಳೂರು: “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ “ಯಾರ ಆಸ್ತಿಯನ್ನು ನಾವು ಬಲವಂತವಾಗಿ ಪಡೆಯುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದವರು ನೆಮ್ಮದಿಯಾಗಿ ತಮ್ಮ ಜಮೀನಿನಲ್ಲಿ ಇರಬಹುದು. ಯಾವ ಧರಣಿ, ಪ್ರತಿಭಟನೆ…

Read More