Why Attack Officials If There a Mistake Beat Me CM DK Shivakumar

DK Shivakumar: ಬಿಡದಿ ಯೋಜನೆ ಕುರಿತು ಸಿಎಂ ಡಿಕೆಶಿ ಸ್ಪಷ್ಟನೆ: ರೈತರಿಗೆ ಬಲವಂತವಿಲ್ಲ, ಯೋಜನೆಯ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಮತ್ತು ಪ್ರತಿಭಟನೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀವ್ರ ಬೇಸರ ಮತ್ತು ಭಾವುಕತೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು ತಮಗೆ ತೀವ್ರ ನೋವುಂಟು ಮಾಡಿದೆ ಎಂದರು. ತಪ್ಪು ನಡೆದಿದ್ದರೆ ತಮಗೆ ಪೊರಕೆಯಿಂದ ಹೊಡೆಯಲಿ, ತಾವು ಅದಕ್ಕೆ ಸಿದ್ಧರಿದ್ದಾರೆ, ಆದರೆ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು…

Read More
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆನೆ ದಾನ: ಕೇರಳಕ್ಕೆ ಕರ್ನಾಟಕದ ಪ್ರಸ್ತಾವನೆ

ಬೆಂಗಳೂರು: ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳಿಗಾಗಿ ಹೆಣ್ಣು ಆನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ. ಈ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಪತ್ರ ಬರೆದಿದ್ದಾರೆ. ಆದರೆ, ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ವನ್ಯಜೀವಿ ನಿಯಮಗಳು ದೊಡ್ಡ ಸವಾಲಾಗಿ ಪರಿಣಮಿಸಿವೆ. ರಾಜತಾಂತ್ರಿಕ ವಿನಂತಿ ಮತ್ತು ಕೇರಳದ ನಿಲುವು…

Read More
Encroachments on 435 km stretch of footpaths cleared reports DK Shivakumar

DK Shivakumar: ಬೀದಿ ಬದಿ ವ್ಯಾಪಾರಿಗಳು ನಮ್ಮವರೇ ಎಂದ ಸಿಎಂ

ಬೆಂಗಳೂರು: “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ…

Read More
HD Kumaraswamy slams CM alleges voter list manipulation conspiracy in closed door review meetings

HD Kumaraswamy: ಜನರ ಕಿವಿಗೆ ಹೂ ಇಡಲು ಸಿಎಂ ಹೊರಟಿದ್ದಾರೆ; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಮುಖ್ಯಮಂತ್ರಿಗಳ ದೈನಂದಿನ ನಡವಳಿಕೆಗಳ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಭಾರಿ ವಾಗ್ದಾಳಿ ನಡೆಸಿದ್ದಾರೆ. “ಹಿಂದೆ ಕಿವಿಗೆ ಹೂ ಮುಡಿದುಕೊಂಡು ವಿಧಾನಸಭೆಗೆ ಬಂದು ಹೋರಾಟದ ನಾಟಕವಾಡಿದ್ದ ಇದೇ ನಾಯಕರು, ಈಗ ಇಡೀ ಕರ್ನಾಟಕದ ಏಳು ಕೋಟಿ ಜನಸಾಮಾನ್ಯರ ಕಿವಿಗೆ ಹೂ ಇಡಲು ಹೊರಟಿದ್ದಾರೆ” ಎಂದು ಅವರು ಲೇವಡಿ ಮಾಡಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಜಂಟಿ…

Read More
Eviction of street vendors is a collective government decision not an individual one CM DK Shivakumar

DK Shivakumar: ಬೀದಿ ವ್ಯಾಪಾರಿಗಳ ತೆರವು ಸರ್ಕಾರದ ಸಾಮೂಹಿಕ ತೀರ್ಮಾನ, ಯಾರದ್ದೋ ವೈಯಕ್ತಿಕ ನಿರ್ಧಾರವಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸಮರ್ಥನೆ

ಬೆಳಗಾವಿ: ಬೆಂಗಳೂರಿನಲ್ಲಿ ಸದ್ಯ ನಡೆಯುತ್ತಿರುವ ಬೀದಿ ಬದಿ ವ್ಯಾಪಾರಿಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದು ಯಾವುದೇ ಒಬ್ಬ ಸಚಿವರ ವೈಯಕ್ತಿಕ ತೀರ್ಮಾನವಲ್ಲ. ಬದಲಿಗೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸರ್ಕಾರ ಕೈಗೊಂಡಿರುವ ಸಾಮೂಹಿಕ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಾಸಕರ ಸಭೆಯ ಒಮ್ಮತದ ತೀರ್ಮಾನ: ತಾವು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, “ಬೀದಿಬದಿ ವ್ಯಾಪಾರಿಗಳ ಸಮಸ್ಯೆ ಮತ್ತು…

Read More
Be aware that people are observing us DK Shivakumar tells party workers and leaders

DK Shivakumar: ಜನ ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಎಚ್ಚರದಲ್ಲಿ ಕೆಲಸ ಮಾಡಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಮೈ ಮರೆಯಬಾರದು ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ…

Read More
I am not ready to accept excuses when it comes to development says CM DK Shivakumar

DK Shivakumar: ಅಭಿವೃದ್ಧಿ ವಿಚಾರದಲ್ಲಿ ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ಡಿಕೆ ಶಿವಕುಮಾರ್

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ , ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು. ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಸಿಎಂ ಹೇಳಿದ್ದೇನು? ಸರ್ವರನ್ನೂ ಒಳಗೊಂಡ…

Read More