Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read More
cm dk shivakumar promises to help in development of sandalwood

Sandalwood: ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…

Read More
Do not give fake news cm dk shivakumar gives suggestions to all media

DK Shivakumar: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು ಎಂದ ಸಿಎಂ

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ…

Read More
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More
Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
Kempegowda jayanthi will be celebrated in 28 vidhansabha constituency DK shivakumar

DK Shivakumar: ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೆಂಪೇಗೌಡ ಜಯಂತಿ ಆಚರಣೆ: ಗಿನ್ನೆಸ್ ದಾಖಲೆಗಾಗಿ ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ!

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿಶೇಷ ಮೆರುಗು ನೀಡಿದೆ. ಇನ್ನು ಮುಂದೆ ಕೆಂಪೇಗೌಡ ಜಯಂತಿಯ ಆಚರಣೆಯು ಕೇವಲ ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ನಂತಹ ನಿರ್ದಿಷ್ಟ ಸ್ಥಳಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ, ರಾಜಧಾನಿಯ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲೂ ಇದನ್ನು ಸರದಿಯಂತೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಜಯಂತಿ…

Read More