director RGV post about old photo of vijay with karunanidhi

Vijay: ಅಂದು ಕರುಣಾನಿಧಿ ಹಿಂದೆ ನಿಂತಿದ್ದ ಆ ಹುಡುಗ ಇಂದು ಡಿಎಂಕೆ ಕೋಟೆ ಧೂಳೀಪಟ ಮಾಡಿದ ‘ಜನನಾಯಕ’!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ನಟ ವಿಜಯ್ ಸೃಷ್ಟಿಸಿರುವ ಸಂಚಲನಕ್ಕೆ ಇಡೀ ದೇಶವೇ ಬೆರಗಾಗಿದೆ. ದಶಕಗಳಿಂದ ರಾಜ್ಯವನ್ನು ಆಳುತ್ತಿದ್ದ ಡಿಎಂಕೆಯಂತಹ ಬಲಿಷ್ಠ ಪಕ್ಷವನ್ನೇ ಸೋಲಿಸಿ ವಿಜಯ್ ಈಗ ಸಿಎಂ ಪಟ್ಟ ಅಲಂಕರಿಸಲು ಸಜ್ಜಾಗಿದ್ದಾರೆ. ಈ ಅಭೂತಪೂರ್ವ ಬದಲಾವಣೆಯ ನಡುವೆಯೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಹಂಚಿಕೊಂಡಿರುವ ವಿಜಯ್‌ ಅವರ (Vijay) ಒಂದು ಪೋಟೋ ಮತ್ತು ಅದರ ಕ್ಯಾಪ್ಷನ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಆರ್​ಜಿವಿ ಹಂಚಿಕೊಂಡ ಆ ರೋಚಕ ಪೋಟೋ: ರಾಮ್ ಗೋಪಾಲ್…

Read More
tamil nadu dmk minister lost election by one vote

Tamil Nadu: ಕೇವಲ ಒಂದು ಮತದ ಅಂತರದಿಂದ ಸಚಿವರ ಸೋಲು: ತಿರುಪ್ಪತ್ತೂರಿನಲ್ಲಿ ‘ದೈತ್ಯ ಸಂಹಾರ’ ಮಾಡಿದ ವಿಜಯ್ ಪಕ್ಷದ ಅಭ್ಯರ್ಥಿ!

ಚೆನ್ನೈ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು (Tamil Nadu) ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಡಿಎಂಕೆಯ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕೊನೆಯ ಕ್ಷಣದವರೆಗೆ ಉಸಿರು ಬಿಗಿಹಿಡಿಯುವ ಕುತೂಹಲ: ಡಿಎಂಕೆಯ ಭದ್ರಕೋಟೆ ಎಂದೇ ನಂಬಲಾದ ಈ ಕ್ಷೇತ್ರದಲ್ಲಿ…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More