TOP NEWS
Breaking Caught on Camera CCTV Video of Alleged Cash Theft at Ambaji Temple Donation Room Sparks Outrage

Breaking: ದೇವಸ್ಥಾನದ ಕಾಣಿಕೆ ಬಾಕ್ಸ್‌ನಿಂದ ₹1 ಲಕ್ಷ ಎಗರಿಸಲು ಯತ್ನಿಸಿದ ಸಿಬ್ಬಂದಿ: ಮೂವರ ಬಂಧನ, ವಿಡಿಯೋ ವೈರಲ್

ಗಾಂಧಿನಗರ: ಅಯೋಧ್ಯೆಯ ರಾಮ ಜನ್ಮಭೂಮಿ ಮತ್ತು ಉತ್ತರಾಖಂಡದ ಬದರಿನಾಥ ದೇವಸ್ಥಾನಗಳಲ್ಲಿ ಭಕ್ತರ ಕಾಣಿಕೆ ದುರುಪಯೋಗದ ಆರೋಪಗಳ ಬೆನ್ನಲ್ಲೇ, ಈಗ ಗುಜರಾತ್‌ನ ಪ್ರಸಿದ್ಧ ಅಂಬಾಜಿ ದೇವಸ್ಥಾನದಲ್ಲೂ ಇಂತಹದ್ದೇ ಒಂದು ಕಳ್ಳತನದ ಪ್ರಕರಣ (Breaking) ಬೆಳಕಿಗೆ ಬಂದಿದೆ. ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಿಂದ ಹಣ ಕಳ್ಳತನ ಮಾಡುತ್ತಿರುವ ಹಳೆಯ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಏನಿದೆ ವೈರಲ್‌ ವಿಡಿಯೋದಲ್ಲಿ? ವೈರಲ್ ಆಗಿರುವ ವಿಡಿಯೋ ಪ್ರಕಾರ, ದೇವಸ್ಥಾನದ ಕಾಣಿಕೆ ಹಣ ಎಣಿಕೆ ಮಾಡುವ ಕೊಠಡಿಯಿಂದ…

Read More
Ram mandir Trust chief Nritya Gopal Das breaks silence on donation row

Ram Mandir: ರಾಮಮಂದಿರ ದೇಣಿಗೆ ಅಕ್ರಮಕ್ಕೆ ಮೋದಿ-ಯೋಗಿ ಕಠಿಣ ಶಿಕ್ಷೆ ಕೊಡಿಸಲಿದ್ದಾರೆ: ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ವಿಶ್ವಾಸ

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ (Ram Mandir) ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಈ ವಿವಾದದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ನಡೆಯಲಿರುವ ಟ್ರಸ್ಟ್‌ನ ಅತ್ಯಂತ ಪ್ರಮುಖ ಸಭೆಗಿಂತ ಮುಂಚಿತವಾಗಿ ಮಾತನಾಡಿರುವ ಹಿರಿಯ ಶ್ರೀಗಳು, ಈ ದೇಣಿಗೆ ದುರುಪಯೋಗದ ಘಟನೆಯಿಂದ ತಮಗೆ ತೀವ್ರ ಆಘಾತ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ…

Read More
Champat rai blames driver tinnu Yadav is the master mind in ram mandir donation row

Ram Mandir: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಕಳವು ಪ್ರಕರಣ: ಚಂಪತ್ ರಾಯ್ ಚಾಲಕನೇ ಹಗರಣದ ಕಿಂಗ್‌ಪಿನ್

ಅಯೋಧ್ಯೆ: ವಿಶ್ವಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರದ (Ram Mandir) ಕಾಣಿಕೆ ಹಣದ ಕಳವು ಹಗರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಪ್ರತಿದಿನವೂ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವ ಚಂಪತ್ ರಾಯ್, ಈ ಇಡೀ ದೋಚುವಿಕೆ ಹಗರಣದ ಮುಖ್ಯ ಸೂತ್ರಧಾರ ತನ್ನ ಆಪ್ತ ಚಾಲಕ ಟಿನ್ನು ಯಾದವ್ ಎಂದು ತಮ್ಮ ಆಪ್ತರ ಬಳಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್, ಚಂಪತ್ ರಾಯ್…

Read More
Ram mandir donation row accused revealed all story

Ram Mandir: ರಾಮಮಂದಿರದ ಕೋಟ್ಯಂತರ ರೂ. ಲೂಟಿ ಕೇಸ್: ಎಸ್‌ಐಟಿ ತನಿಖೆಯಲ್ಲಿ ಕಳ್ಳತನದ ಅಸಲಿ ಕರಾಮತ್ತು ಬಿಚ್ಚಿಟ್ಟ ಆರೋಪಿಗಳು

ಉತ್ತರ ಪ್ರದೇಶ: ಅಯೋಧ್ಯೆಯ ರಾಮಮಂದಿರದ (Ram Mandir) ದೇಣಿಗೆ ಹಣ ಲೂಟಿ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸಿಕ್ಕಿಬಿದ್ದಿರುವ ಕಿಲಾಡಿ ಕಳ್ಳರು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ಕಾಣಿಕೆಯನ್ನು ದೇವಸ್ಥಾನದ ಆವರಣದಿಂದ ಯಾರಿಗೂ ಅನುಮಾನ ಬಾರದಂತೆ ಹೊರಗೆ ಸಾಗಿಸಲು ಆರೋಪಿಗಳು ಶೌಚಾಲಯಗಳನ್ನು (ವಾಶ್‌ರೂಮ್ಸ್) ತಾತ್ಕಾಲಿಕ ಅಡಗುದಾಣವನ್ನಾಗಿ ಬಳಸಿಕೊಳ್ಳುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಉಪಾಯಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಆರೋಪಿ ಈ ಮಹಾ ಹಗರಣದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರವು ರಚಿಸಿರುವ ವಿಶೇಷ ತನಿಖಾ…

Read More
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More
Supreme court to take ram mandir donation issue on June 29th

Supreme Court: ರಾಮ ಮಂದಿರ ನಿಧಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿವಾದ; ಸೋಮವಾರ ತುರ್ತು ವಿಚಾರಣೆ ಸಾಧ್ಯತೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಸಾರ್ವಜನಿಕರಿಂದ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ದುರುಪಯೋಗ ಹಾಗೂ ಆರ್ಥಿಕ ಅವ್ಯವಹಾರದ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಅಂಗಳ ತಲುಪಿದೆ. ಈ ಹಗರಣದ ಬಗ್ಗೆ ತಕ್ಷಣ ಎಫ್‌ಐಆರ್ ದಾಖಲಿಸಿ, ಸಿಬಿಐ ನೇತೃತ್ವದ ತಜ್ಞರ ತಂಡದಿಂದ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜೂನ್ 29ರ ಸೋಮವಾರದಂದು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ…

Read More