Vande Mataram: ಇನ್ಮುಂದೆ ‘ವಂದೇ ಮಾತರಂ’ಗೆ ಅಡ್ಡಿಪಡಿಸಿದರೆ 3 ವರ್ಷ ಜೈಲು; ರಾಷ್ಟ್ರಪತಿ ಅಂಕಿತ!
ನವದೆಹಲಿ: ಭಾರತದ ರಾಷ್ಟ್ರೀಯ ಗೀತೆ ‘ಜನ ಗಣ ಮನ’ಕ್ಕೆ ಇರುವ ಕಾನೂನು ರಕ್ಷಣೆ ಮತ್ತು ಗೌರವ ಇನ್ನು ಮುಂದೆ ರಾಷ್ಟ್ರಗೀತೆ ‘ವಂದೇ ಮಾತರಂ’(Vande Mataram)ಗೂ ಸಿಗಲಿದೆ. ವಂದೇ ಮಾತರಂ ಗೀತೆಯನ್ನು ಹಾಡುವುದಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ಅಪಮಾನ ಮಾಡುವುದನ್ನು ಅಪರಾಧ ಎಂದು ಪರಿಗಣಿಸುವ ಮಹತ್ವದ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಅಧಿಕೃತ ಅಂಕಿತ ಹಾಕಿದ್ದಾರೆ. ಇದರೊಂದಿಗೆ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ-2026’ ದೇಶಾದ್ಯಂತ ಜಾರಿಗೆ ಬಂದಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ….
