TOP NEWS
Internal Feud Rockets in Karnataka BJP Amid High Command Absolute

BJP: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ: ಒಡೆದ ಮನೆಯಾದ ಕಮಲ ಪಡೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (BJP) ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದ್ದು, ಪಕ್ಷವು ಸಂಪೂರ್ಣವಾಗಿ ನಿಯಂತ್ರಣ ತಪ್ಪಿದಂತೆ ಕಾಣುತ್ತಿದೆ. ‘ಮನೆಯೊಂದು ಮೂರು ಬಾಗಿಲು’ ಎಂಬ ಸ್ಥಿತಿಯನ್ನೂ ಮೀರಿ, ಸದ್ಯ ಪಕ್ಷದೊಳಗೆ ನಾಲ್ಕೈದು ಪ್ರತ್ಯೇಕ ಬಣಗಳು ಸೃಷ್ಟಿಯಾಗಿವೆ. ನಾಯಕರ ನಡುವಿನ ಇಗೊ ಫೈಟ್‌ನಿಂದಾಗಿ ಒಬ್ಬರ ಮುಖ ಮತ್ತೊಬ್ಬರು ನೋಡದಂತಹ ವಾತಾವರಣ ನಿರ್ಮಾಣವಾಗಿದ್ದರೂ, ಹೈಕಮಾಂಡ್ ಮಾತ್ರ ಗಂಭೀರ ಕ್ರಮ ಕೈಗೊಳ್ಳದೆ ನಿಗೂಢ ಮೌನ ವಹಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು…

Read More
MP renukacharya reaction regarding dv sadananda gowda audio

MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…

Read More
BJP DV Sadananda audio about BY Vijayendra goes viral

BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…

Read More