BJP: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ: ಒಡೆದ ಮನೆಯಾದ ಕಮಲ ಪಡೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (BJP) ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದ್ದು, ಪಕ್ಷವು ಸಂಪೂರ್ಣವಾಗಿ ನಿಯಂತ್ರಣ ತಪ್ಪಿದಂತೆ ಕಾಣುತ್ತಿದೆ. ‘ಮನೆಯೊಂದು ಮೂರು ಬಾಗಿಲು’ ಎಂಬ ಸ್ಥಿತಿಯನ್ನೂ ಮೀರಿ, ಸದ್ಯ ಪಕ್ಷದೊಳಗೆ ನಾಲ್ಕೈದು ಪ್ರತ್ಯೇಕ ಬಣಗಳು ಸೃಷ್ಟಿಯಾಗಿವೆ. ನಾಯಕರ ನಡುವಿನ ಇಗೊ ಫೈಟ್ನಿಂದಾಗಿ ಒಬ್ಬರ ಮುಖ ಮತ್ತೊಬ್ಬರು ನೋಡದಂತಹ ವಾತಾವರಣ ನಿರ್ಮಾಣವಾಗಿದ್ದರೂ, ಹೈಕಮಾಂಡ್ ಮಾತ್ರ ಗಂಭೀರ ಕ್ರಮ ಕೈಗೊಳ್ಳದೆ ನಿಗೂಢ ಮೌನ ವಹಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು…
