Arvind Kejriwal: ‘ಅಶಿಕ್ಷಿತರ ಸರ್ಕಾರದಿಂದ ದೇಶಕ್ಕೆ ಸಕ್ಕರೆ ಅಭಾವ!’: ಕೇಂದ್ರದ ಇ-20 ಇಂಧನ ನೀತಿ ವಿರುದ್ಧ ಕೇಜ್ರಿವಾಲ್ ಗರಂ!
ನವದೆಹಲಿ: ಕೇಂದ್ರ ಸರ್ಕಾರದ (Central Government) ಎಥನಾಲ್ ಮಿಶ್ರಿತ ಇಂಧನ ನೀತಿ ಮತ್ತು ಇ-20 (E20) ಪೆಟ್ರೋಲ್ ಜಾರಿ ಕುರಿತಂತೆ ಆಮ್ ಆದ್ಮಿ ಪಾರ್ಟಿ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಕೇಂದ್ರ ಸರ್ಕಾರದ ವಿರುದ್ಧ ವೀಟೋ ದಾಳಿ ನಡೆಸಿದ್ದಾರೆ. ದೇಶದಲ್ಲಿ ಸಕ್ಕರೆ ಕೊರತೆಗೆ ಸರ್ಕಾರದ ಅಸಮರ್ಪಕ ನೀತಿಯೇ ಕಾರಣ ಎಂದು ಆರೋಪಿಸಿರುವ ಅವರು, ಪ್ರಸ್ತುತ ಆಡಳಿತ ನಡೆಸುತ್ತಿರುವುದು ‘ಅಶಿಕ್ಷಿತರ ಸರ್ಕಾರ’ ಎಂದು ಕಟುವಾಗಿ ವೀಮರ್ಶಿಸಿದ್ದಾರೆ. ವಿಡಿಯೋ ಹಂಚಿಕೊಂಡ ಮಾಜಿ ಸಿಎಂ ಸಾಮಾಜಿಕ ಜಾಲತಾಣ…
