TOP NEWS
Non Teaching Staff Transfer Process Begins Counselling Slated for July 13

Staff Transfer: ಶಾಲಾ ಶಿಕ್ಷಣ ಇಲಾಖೆ ಬೋಧಕೇತರ ಸಿಬ್ಬಂದಿ ವರ್ಗಾವಣೆ ಪ್ರಕ್ರಿಯೆ ಆರಂಭ: ಜುಲೈ 13 ರಂದು ಕೌನ್ಸಿಲಿಂಗ್

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಬೋಧಕೇತರ ಸಿಬ್ಬಂದಿಗಳ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಮಹತ್ವದ ವೇಳಾಪಟ್ಟಿಯೊಂದನ್ನು (Staff Transfer) ಬಿಡುಗಡೆ ಮಾಡಿದೆ. ನಿಯಮಾವಳಿಗಳ ಪ್ರಕಾರ ಈಗಾಗಲೇ ಶೇಕಡಾ 4 ರಷ್ಟು ಕೋರಿಕೆ ವರ್ಗಾವಣೆ ಪ್ರಕ್ರಿಯೆಗಳನ್ನು ಮುಗಿಸಲಾಗಿದ್ದು, ಸದ್ಯ ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಶೇಕಡಾ 20 ರ ಮಿತಿಯೊಳಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಬದಲಾವಣೆ ಮಾಡಲು ಇಲಾಖೆ ತೀರ್ಮಾನಿಸಿದೆ. ವರ್ಗಾವಣೆ ಪ್ರಕ್ರಿಯೆಯ ಟೈಮ್‌ಲೈನ್ ಇಲ್ಲಿದೆ: ಬೋಧಕೇತರ ನೌಕರರು ಗಮನಿಸಬೇಕಾದ ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ:…

Read More
Good news Karnataka government giving slipper with shoe and socks for students

Good News: ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ಜೊತೆ ‘ಚಪ್ಪಲಿ ಭಾಗ್ಯ’

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು (Good News) ನೀಡಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ‘ವಿದ್ಯಾ ವಿಕಾಸ’ ಯೋಜನೆಯಡಿ ಶೂ, ಸಾಕ್ಸ್ ಹಾಗೂ ಚಪ್ಪಲಿ ವಿತರಿಸಲು ಭರದ ಸಿದ್ಧತೆ ನಡೆಸಿದೆ. ಕಳೆದ ಎಂಟು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ನಿಯಮವನ್ನು ಬದಿಗೊತ್ತಿರುವ ಇಲಾಖೆ, ಈ ಬಾರಿ ಏಕರೂಪತೆ ಮತ್ತು ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರೀಕೃತ ಟೆಂಡರ್ ಪ್ರಕ್ರಿಯೆಯ ಮೂಲಕ ಖರೀದಿಗೆ ಮುಂದಾಗಿದೆ. ಈ ಹೊಸ ಪದ್ಧತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ದೊಡ್ಡ…

Read More
Big News slipper will be provided to school students rather than shoe

Big News: ಶೂ ಬದಲು ಮಕ್ಕಳಿಗೆ ಚಪ್ಪಲಿ ಭಾಗ್ಯ, ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಹವಾಮಾನ ಬದಲಾವಣೆಯ ಕಾರಣದಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಶೂ ಬದಲಾಗಿ ಚಪ್ಪಲಿ (Big News) ನೀಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹ ವಿದ್ಯಾರ್ಥಿಗಳಿಗೆ ಈ ಬಾರಿ ಶೂ ಬದಲು ಚಪ್ಪಲಿ ಭಾಗ್ಯ ನೀಡಲು ಇಲಾಖೆ ಪ್ಲ್ಯಾನ್‌ ಮಾಡುತ್ತಿದ್ದು, ಬೇಡಿಕೆ ಇರುವ ಜಿಲ್ಲೆ ಮಾಹಿತಿ ಸಂಗ್ರಹಕ್ಕೆ ಉರ್ದು & ಇತರೆ ಅಲ್ಪ ಸಂಖ್ಯಾತ ಭಾಷಾ ಶಾಲೆ ನಿರ್ದೇಶನಾಲಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಹವಾಮಾನ ಅನುಗುಣವಾಗಿ ಚಪ್ಪಲಿ ಈ ಬಾರಿ ಮಕ್ಕಳಿಗೆ…

Read More
PUC exam paper leak strict rules are taken from education department

PUC Exam: ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಪ್ರಕರಣ, ಕಠಿಣ ನಿಯಮ ಜಾರಿ ಮಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಪದವಿ ಪೂರ್ವ ಪಿಯು ಪರೀಕ್ಷೆ (PUC Exam) ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಗೆ ಬ್ರೇಕ್‌ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಈ ನಿಟ್ಟಿನಲ್ಲಿ ಅನೇಕ ನಿಯಮಗಳನ್ನ ಜಾರಿ ಮಾಡಿದೆ. ಮಹತ್ವದ ನಿರ್ಧಾರ ಮಾಡಿದ ಇಲಾಖೆ ಪರೀಕ್ಷೆ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಯೋಚಿಸಿದ್ದು, ಈ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವ ಹಿನ್ನಲೆಯಲ್ಲಿ  ಸ್ಮಾರ್ಟ್ ಪೋನ್ ಬಳಕೆಗೆ…

Read More