DK Shivakumar: ಹಳೆಯ ಕಟ್ಟಡಗಳ ಮಾಲೀಕರಿಗೆ ಶಾಶ್ವತ ವಿದ್ಯುತ್ ಸೌಲಭ್ಯ
ಬೆಂಗಳೂರು: ದಶಕಗಳಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದ ಮೇಲೆಯೇ ಅವಲಂಬಿತವಾಗಿದ್ದ ಹಳೆಯ ಕಟ್ಟಡಗಳ ಮಾಲೀಕರಿಗೆ ನಿರಾಳತೆ ನೀಡುವಂತಹ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸಚಿವ ಸಂಪುಟ ಕೈಗೊಂಡಿದೆ. ಇಂತಹ ಕಟ್ಟಡಗಳಿಗೆ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕೊನೆಯದಾಗಿ 15 ದಿನಗಳ ವಿಶೇಷ ಗಡುವನ್ನು ನೀಡಿದೆ. ಯಾರಿಗೆಲ್ಲಾ ಅವಕಾಶ ನೀಡಲಾಗಿದೆ? ಈ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. 2000ನೇ ಇಸವಿಯ ಮೇ 31ಕ್ಕೂ ಮುನ್ನ ನಿರ್ಮಾಣಗೊಂಡು, ಪ್ರಸ್ತುತ…
