No room for real estate mafia on HMT land Minister Eshwar Khandre hits back at HD Kumaraswamy

Eshwar Khandre: ಎಚ್‌ಎಂಟಿ ಜಮೀನು ಕನ್ನಡಿಗರ ಆಸ್ತಿ, ಹೆಚ್‌ಡಿಕೆ ಆರೋಪಕ್ಕೆ ಅರ್ಥವಿಲ್ಲ: ಸಚಿವ ಈಶ್ವರ ಖಂಡ್ರೆ ತಿರುಗೇಟು

ಬೀದರ್: ಬೆಂಗಳೂರಿನಲ್ಲಿರುವ ಎಚ್.ಎಂ.ಟಿ. (HMT) ವಶದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಲಾಗಿದೆ. ಈಗ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ತೆರವು ಮಾಡಲಾಗುತ್ತಿದ್ದು, ಇಲ್ಲಿ ಯಾವುದೇ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಿಲ್ಲ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳು ಆಧಾರರಹಿತ ಎಂದು ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwar Khandre) ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಪರಿವರ್ತನೆ ಆಗದ ಈ ಜಮೀನನ್ನು…

Read More
eshwar khandre ordered to file criminal case against people who does water pollution

Eshwar Khandre: ಜಲಮೂಲಗಳಿಗೆ ವೈದ್ಯಕೀಯ ತ್ಯಾಜ್ಯ ಸುರಿದರೆ ಕ್ರಿಮಿನಲ್ ಕೇಸ್: ಈಶ್ವರ ಖಂಡ್ರೆ

ಬೆಂಗಳೂರು ಗ್ರಾಮಾಂತರ: ಕೆರೆ, ನದಿ ಮತ್ತು ಸರೋವರಗಳಂತಹ ನೈಸರ್ಗಿಕ ಜಲಮೂಲಗಳಿಗೆ ಇ-ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದು ಕಲುಷಿತಗೊಳಿಸುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar Khandre) ಅವರು ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಈ ಸೂಚನೆ ನೀಡಿದರು. ಸಚಿವರ ಈ ಆಕಸ್ಮಿಕ…

Read More