pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More