Crop Insurance Scam Chief Minister DK Shivakumar Directs Dismissal of Co operative Secretary for Failing to Deposit Farmers Premium

DK Shivakumar: : ಮಾರುಕಟ್ಟೆಯಲ್ಲಿ ರೈತರ ಕಷ್ಟ-ಸುಖಗಳನ್ನು ವಿಚಾರಿಸಿ, ವರ್ತಕರಿಗೆ ಎಚ್ಚರಿಕೆ ನೀಡಿದ ಡಿ.ಕೆ. ಶಿವಕುಮಾರ್.

ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರ ಒದಗಿಸುವ ಮಹತ್ವದ ಉದ್ದೇಶದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಮುಂಜಾನೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಕಲ ಪರಿಶೀಲನೆ ನಡೆಸಿದರು. ಬೆಳ್ಳಂಬೆಳಗ್ಗೆ ಮಾರುಕಟ್ಟೆಗೆ ಆಗಮಿಸಿದ ಸಿಎಂ ಅವರು, ಅಲ್ಲಿಗೆ ತರಕಾರಿ ಹಾಗೂ ಇತರೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ತಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಹಾಗೂ ತೆಂಗು ಬೆಳೆಗಾರರು, ಸ್ಥಳೀಯ ವರ್ತಕರು ಹಾಗೂ…

Read More
KPC Officials Target Poor Farmer Areca Garden Fencing Removed Without Any Prior Notice in sagara

‌Sagara: ಬಡ ರೈತನ ಅಡಿಕೆ ತೋಟಕ್ಕೆ ಕನ್ನ ಹಾಕಿದ ಕೆಪಿಸಿ ಅಧಿಕಾರಿಗಳು!: ಪೂರ್ವಭಾವಿ ನೋಟಿಸ್ ನೀಡದೆ ಬೇಲಿ ತೆರವು

ಸಾಗರ: ಅಧಿಕಾರ ಹಾಗೂ ರಾಜಕೀಯ ಬಲವಿದ್ದವರಿಗೆ ಒಂದು ನ್ಯಾಯ, ಬಡವರಿಗೆ ಮತ್ತೊಂದು ನ್ಯಾಯ ಎಂಬಂತೆ ಕರ್ನಾಟಕ ಪವರ್ ಕಾರ್ಪೊರೇಷನ್ (KPCL) ಅಧಿಕಾರಿಗಳು ಏಕಪಕ್ಷೀಯವಾಗಿ (Sagara) ನಡೆದುಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಯಾವುದೇ ಪೂರ್ವಭಾವಿ ನೋಟಿಸ್ ಅಥವಾ ಮುನ್ಸೂಚನೆ ನೀಡದೆ, ಬಡ ರೈತನೊಬ್ಬನ ಅಡಿಕೆ ತೋಟದ ಬೇಲಿಯನ್ನು ಕೆಪಿಸಿ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿದ್ದು, ಸಂತ್ರಸ್ತ ರೈತ ಕುಟುಂಬ ಕಣ್ಣೀರಿಡುವಂತಾಗಿದೆ. 80 ವರ್ಷಗಳಿಂದ ಅದೇ ಜಾಗದಲ್ಲಿ ಇರುವ ಕುಟುಂಬ ಸಂತ್ರಸ್ತ ರೈತ ಗೋವರ್ಧನ ಅರಬಳ್ಳಿ ಅವರು ನೀಡಿರುವ ಮಾಹಿತಿಯ…

Read More
DK Shivakumar Veiled Attack Self Proclaimed Farmer Leaders Didnt Share Land for City Development

DK Shivakumar: ರೈತರ ಮಕ್ಕಳ ಜಮೀನು ಎಲ್ಲಿದೆ ಗೊತ್ತಿದೆ, ಯೋಜನೆಗೆ ಕೊಟ್ಟಿದ್ದಾರಾ?’: ಎಚ್‌ಡಿಕೆಗೆ ಡಿ.ಕೆ. ಶಿವಕುಮಾರ್ ಕೌಂಟರ್!

ಬೆಂಗಳೂರು: “ರೈತರ ಮಕ್ಕಳು ಎಂದು ಮೇಲಿಂದ ಮೇಲೆ ಹೇಳಿಕೊಳ್ಳುವ ಬಡಪಾಯಿ ನಾಯಕರ ಎಷ್ಟೋ ಎಕರೆ ಜಮೀನುಗಳು ಬೆಂಗಳೂರಿನ ಸುತ್ತಮುತ್ತಲಿರುವುದು ನಮಗೂ ಚೆನ್ನಾಗಿ ಗೊತ್ತಿದೆ. ಆದರೆ, ನಗರದ ಅಭಿವೃದ್ಧಿಗಾಗಿ ಅಥವಾ ಸಾರ್ವಜನಿಕ ಯೋಜನೆಗಳಿಗಾಗಿ ಅವರು ಎಂದಾದರೂ ತಮ್ಮ ಒಂದೇ ಒಂದು ತುಂಡು ಜಮೀನನ್ನು ಬಿಟ್ಟುಕೊಟ್ಟಿದ್ದಾರೆಯೇ?” ಎಂದು ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ನೆಹರೂ ತಾರಾಲಯದ ಯು.ಆರ್‌. ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ…

Read More
Land Acquisition Delay Bidadi Farmers Submit Memorandum to CM Demanding Final Notification

Bidadi: ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ರೆಡ್ ಜೋನ್ ನಿಂದ ನಮಗೆ ಮುಕ್ತಿ ಬೇಕು, ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬಿಡದಿ ರೈತರ ಮನವಿ

ಬೆಂಗಳೂರು: “ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು” ಎಂದು ಬಿಡದಿಯ (Bidadi) ಸುತ್ತಮುತ್ತಲ ರೈತರ ನಿಯೋಗ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ತಮ್ಮ ಕಷ್ಟವನ್ನ ಸಿಎಂಗೆ ವಿವರಿಸಿದ ರೈತರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ…

Read More
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More
scanty in monsoon rain farmers are losing all crops

Rain; ಮಳೆಯಿಲ್ಲದೆ ಒಣಗುತ್ತಿದೆ ಬೆಳೆ, ಸಾಲದ ಸುಳಿಗೆ ಸಿಲುಕಿದ ಅನ್ನದಾತ

ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.

Read More
Karnataka government cabinet announces electricity discount to farmers

Cabinet: ರೈತರು ಹಾಗೂ ಹೈನುಗಾರರ ನೆರವಿಗೆ ನಿಂತ ಸರ್ಕಾರ: ಕೊಟ್ಟಿಗೆ, ರೇಷ್ಮೆ ಮನೆಗಳಿಗೆ ಕರೆಂಟ್ ಬಿಲ್ ರಿಯಾಯಿತಿ

ಬೆಂಗಳೂರು: ರಾಜ್ಯದ ಹಳ್ಳಿಗಳ ಆರ್ಥಿಕತೆಗೆ ಚೈತನ್ಯ ತುಂಬುವ ಹಾಗೂ ಗ್ರಾಮೀಣ ಜನತೆಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ (Cabinet) ಸಭೆಯು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದೆ. ತಮ್ಮ ಎರಡನೇ ಕ್ಯಾಬಿನೆಟ್ ಸಭೆಯ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು, ಹೈನುಗಾರರು ಹಾಗೂ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಪ್ರಕಟಿಸಿದರು. ವಿದ್ಯುತ್‌ ಶುಲ್ಕದಲ್ಲಿ ವಿನಾಯಿತಿ ಗ್ರಾಮೀಣ ಭಾಗದ ಪ್ರಮುಖ ಉಪಕಸುಬುಗಳಾದ ರೇಷ್ಮೆ ಕೃಷಿ…

Read More