PM kisan yojana 23 installment release on June 20 2026

PM Kisan: ರೈತರ ಖಾತೆಗೆ ನಾಳೆ ಬೀಳಲಿದೆ ಪಿಎಂ ಕಿಸಾನ್ ಹಣ

ಬೆಂಗಳೂರು: ದೇಶದ ಕೋಟ್ಯಂತರ ಅನ್ನದಾತರು ಕಾತರದಿಂದ ಕಾಯುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯ ಬಹುನಿರೀಕ್ಷಿತ 23ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 20ರ ಶನಿವಾರದಂದು ಪ್ರಧಾನಮಂತ್ರಿಯವರು ದೇಶದ ಅರ್ಹ ರೈತ ಕುಟುಂಬಗಳ ಖಾತೆಗೆ ಅಧಿಕೃತವಾಗಿ ಈ ಹಣವನ್ನು ಜಮೆ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಪ್ರಧಾನಿಯವರು ಈ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದು, ಕೃಷಿ ಕ್ಷೇತ್ರಕ್ಕೆ…

Read More
tamil nadu cm vijay announces farmers crop loan waiver up to 75000

Tamil Nadu: ಅನ್ನದಾತನ ಮನವಿಗೆ ಸ್ಪಂದಿಸಿದ ವಿಜಯ್ ಸರ್ಕಾರ: 75 ಸಾವಿರಕ್ಕೂ ಮೀರಿದ ಸಾಲಕ್ಕೆ ₹35,000 ವಿನಾಯಿತಿ!

ಚೆನ್ನೈ: ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ದಳಪತಿ ವಿಜಯ್ ಅವರು ರೈತರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದು, ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲ ಮನ್ನಾ ಯೋಜನೆಯನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ. ಮಂಗಳವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ವಿಜಯ್ ಸರ್ಕಾರ, ಭೂಮಿಯ ವಿಸ್ತೀರ್ಣದ ಮಿತಿ ಇಲ್ಲದೆ ಎಲ್ಲಾ ವರ್ಗದ ರೈತರು 2025ರ ಮೇ 1 ರಿಂದ 2026ರ ಫೆಬ್ರವರಿ 28ರ ಅವಧಿಯಲ್ಲಿ ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿರುವ 75,000 ರೂಪಾಯಿ ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ….

Read More