Lakkundi mp Gaddigoudar visits to place

Lakkundi: ಲಕ್ಕುಂಡಿ ಉತ್ಖನನಕ್ಕೆ ಕೇಂದ್ರದ ಸಹಕಾರ, ಸಂಸದ ಗದ್ದಿಗೌಡರ್‌ ಹೇಳಿದ್ದೇನು?

ಗದಗ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ  ಕಾರ್ಯವನ್ನು ಇಂದು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೇಂದ್ರದ ನೆರವಿನ ಭರವಸೆ ನೀಡಿದ ಸಂಸದರು ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರು ತಮ್ಮ ಆಳ್ವಿಕೆಯ ಸಂದರ್ಭದಲ್ಲಿ  ಲಕ್ಕುಂಡಿ ಪರಿಸರದಲ್ಲಿ ನೂರಾರು ದೇವಾಲಯಗಳನ್ನು ಮತ್ತು ಕಲ್ಯಾಣಿಗಳನ್ನು ನಿರ್ಮಿಸಿರುವುದು ಇತಿಹಾಸಗಳಿಂದ ತಿಳಿದು ಬರುತ್ತದೆ. ಭೂಮಿಯಲ್ಲಿ ಹುದಗಿರುವ ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ…

Read More
special puje in gadag temple by bjp leaders

Gadag: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ

ಗದಗ: ಗುಜರಾತ್ ನ ಸೋಮನಾಥ ದೇವಾಲಯದ ಮೇಲಿನ ದಾಳಿಗೆ ಒಂದು ಸಾವಿರ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗದ (Gadag) ತ್ರಿಕೂಟೇಶ್ವರ ದೇವಾಲಯದಲ್ಲಿಂದು ಬಿಜೆಪಿ ಕಾರ್ಯಕರ್ತರು ಶಿವನಾಮ ಸ್ಮರಣೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.   ತ್ರಿಕೂಟೇಶ್ವರನಿಗೆ ವಿಶೇಷ ಪೂಜೆ ಸೋಮನಾಥ ದೇವಾಲಯದ ಮೇಲೆ ಮೊಹಮದ್ ಘಜನಿ ದಾಳಿ ನಡೆಸಿ ಇಂದಿಗೆ ಸಾವಿರ ವರ್ಷ ಕಳೆದಿದ್ದು, ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ತಮ್ಮ ಸ್ವಂತ ಹಣ ಹಾಗೂ ಜನತೆಯ ಸಹಕಾರದಿಂದ ದಾಳಿಗೊಳಗಾಗಿದ್ದ ದೇವಾಲಯಗಳ…

Read More