TOP NEWS
Say No to PoP and Imported Idols PM Narendra Modi Urges Citizens

Narendra Modi: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ: ಮನೆ ಮನೆಗಳಲ್ಲೂ ಮಣ್ಣಿನ ಗಣಪನನ್ನೇ ಕೂರಿಸಿ, ಪಿಒಪಿ ಮೂರ್ತಿಗಳಿಗೆ ಹೇಳಿ ಬೈ-ಬೈ!

ನವದೆಹಲಿ: ಮುಂಬರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, (Narendra Modi) ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಸ್ಥಳೀಯ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ (Eco-Friendly Ganesha) ಪ್ರತಿಷ್ಠಾಪಿಸಿ ಪೂಜಿಸುವಂತೆ ಮನವಿ ಮಾಡಿದ್ದಾರೆ. ಪಿಒಪಿ ಹಾಗೂ ವಿದೇಶಿ ಮೂರ್ತಿಗಳಿಗೆ ಬ್ರೇಕ್ ಹಾಕಿ ಭಾನುವಾರ ಪ್ರಸಾರವಾದ ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ (Mann Ki Baat) 136ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ, ಪ್ಲಾಸ್ಟರ್ ಆಫ್…

Read More